Webdunia - Bharat's app for daily news and videos

Install App

ಅಧಿಕಾರಿಗಳಿಗೆ ಪ್ರಿಯಾಂಕ್ ಖರ್ಗೆ ತರಾಟೆ

Webdunia
ಶನಿವಾರ, 8 ಜುಲೈ 2023 (19:50 IST)
ಕಲಬುರಗಿ DC ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ವಾಟರ್ ಬೋರ್ಡ್ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. KDP ಸಭೆಗೆ ರಿಪೋರ್ಟ್ ತೆಗೆದುಕೊಂಡು ಬರದಿದ್ದಕ್ಕೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ದಾಖಲೆ ತರದೆ ಇಲ್ಲಿ ಸರ್ಕಾರದ ಗೋಡಂಬಿ, ದ್ರಾಕ್ಷಿ ತಿನ್ನೋಕ್ಕೆ ಬಂದಿದ್ದೀರಾ? ನಮಗೇನು ಮಾಡೋಕೆ ಬೇರೆ ಕೆಲ್ಸ ಇಲ್ವಾ? ನೀವು ರಿಪೋರ್ಟ್ ತರೋವರಗೆ ನಾವು ಇಲ್ಲಿ ಕಾಯ್ತಾ ಕುತ್ಕೊಬೇಕಾ ಎಂದು ಅಧಿಕಾರಿಗಳ ಬೆವರು ಇಳಿಸಿದ್ದಾರೆ. ನಗರದಲ್ಲಿ L&T ಕಂಪನಿ ಕುಡಿಯೋ ನೀರಿಗೆ ಅಳವಡಿಸುತ್ತಿರುವ ಪೈಪ್ ಕಳಪೆ ಮಟ್ಟದ್ದು ಅಂತ ಆರೋಪ ಕೇಳಿ ಬಂದ ಹಿನ್ನೆಲೆ ತರಾಟೆಗೆ ತೆಗೆದುಕೊಂಡಿದ್ದಾರೆ. ಟೆಕ್ಸ್‌ಮೋ ಕಂಪನಿ ಪೈಪ್ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments