Webdunia - Bharat's app for daily news and videos

Install App

ನಾಳೆ ರಾಜ್ಯದಲ್ಲಿ ಪ್ರಿಯಾಂಕಾ ಕಮಾಲ್​​​

Webdunia
ಸೋಮವಾರ, 24 ಏಪ್ರಿಲ್ 2023 (18:20 IST)
ಕೇಂದ್ರ ನಾಯಕರು ರಾಜ್ಯಕ್ಕೆ ದೌಡಾಯಿಸುತ್ತಿದ್ದು, ಬಿಜೆಪಿ ನಾಯಕರು ರಾಜ್ಯದಲ್ಲಿ ಬೀಡು ಬಿಟ್ಟಿದ್ದಾರೆ.. ಅಂತೆಯೇ ಕಾಂಗ್ರೆಸ್​ ನಾಯಕರು ಸಹ ಆಗಮಿಸುತ್ತಿದ್ದು, ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಕೂಡಲಸಂಗಮಕ್ಕೆ ಭೇಟಿ ನೀಡಿದ್ರು.. ಈ ಮೂಲಕ ಲಿಂಗಾಯತ ಮತ ಬುಟ್ಟಿಗೆ ಕೈ ಹಾಕಿದ್ರು. ಇದೀಗ ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ಎಂಟ್ರಿ ಕೊಡಲಿದ್ದು, ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಲಿದ್ದಾರೆ.. 12.30ಕ್ಕೆ ಹೆಳವರಹುಂಡಿ, ಟಿ.ನರಸೀಪುರದಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಲಿರುವ ಪ್ರಿಯಾಂಕಾ ಗಾಂಧಿ, ನಂತರ ಹನೂರಿನಲ್ಲಿ ನಡೆಯಲಿರುವ ಮಹಿಳಾ ಸಂವಾದದಲ್ಲಿ ಭಾಗಿಯಾಗಲಿದ್ದಾರೆ.. ಸಂಜೆ 5 ಗಂಟೆಗೆ ಕೆ.ಆರ್.ನಗರಕ್ಕೆ ಪ್ರಿಯಾಂಕಾ ಆಗಮಿಸಲಿದ್ದು, 5.30 ರಿಂದ 6.30ರವರೆಗೆ ಕೆ.ಆರ್.ನಗರದಲ್ಲಿ ಪ್ರಿಯಾಂಕಾ ರೋಡ್ ಶೋ ನಡೆಸಲಿದ್ದಾರೆ.. ತೋಪಮ್ಮನ ದೇವಸ್ಥಾನ, ಅಂಬೇಡ್ಕರ್ ಪುತ್ಥಳಿ ಮಾರ್ಗದಿಂದ ಮುನ್ಸಿಪಾಲಿಟಿ ಆಫೀಸ್ ಸರ್ಕಲ್​ವರೆಗೆ ಸುಮಾರು 2 ಕಿಲೋಮೀಟರ್​ ಶೋ ನಡೆಸಲಿರುವ ಅವರು, ರೋಡ್​ ಶೋ ಬಳಿಕ ಸಂಜೆ ಮೈಸೂರಿಗೆ ತೆರಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಧರ್ಮಸ್ಥಳ ಪ್ರಕರಣ: ದೂರುದಾರ ಗುರತಿಸಿದ ಜಾಗಗಳಲ್ಲಿ ಮೃತದೇಹಗಳಿಗೆ ಉತ್ಖನನ

Video: ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಟ್ಟ ಚಿದಂಬರಂಗೆ ಬೆವರಿಳಿಸಿದ ಅಮಿತ್ ಶಾ: ವಿಡಿಯೋ

ವಿಜಯೇಂದ್ರನಿಂದ ನಾನು ಪಾಠ ಕಲಿಯಬೇಕಾ: ಸಿದ್ದರಾಮಯ್ಯ ರೋಷಾವೇಷ

ಮುಂದಿನ ಸುದ್ದಿ
Show comments