Webdunia - Bharat's app for daily news and videos

Install App

ಭ್ರಷ್ಟಾಚಾರದ ಬಕಾಸೂರ್ ಆಗಿದೆ ಬಿಜೆಪಿ ಸರ್ಕಾರ-ಪ್ರೀಯಾಂಕ ಖರ್ಗೆ

Webdunia
ಗುರುವಾರ, 2 ಮಾರ್ಚ್ 2023 (18:15 IST)
ಇದು ಸ್ಕೂಲ್ ಕಿಟ್ ಅಲ್ಲ.ಬಿಜೆಪಿಯ ಭ್ರಷ್ಟಾಚಾರದ ಟೂಲ್ ಕಿಟ್ .ರಾಜ್ಯದ ಕಾರ್ಮಿಕರಿಗೆ ಬಿಜೆಪಿ ಅನ್ಯಾಯ ಮಾಡಿದೆ ಎಂದು ಪ್ರೀಯಾಂಕ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
 
ಮಾತು ಎತ್ತಿದ್ರೆ ದಾಖಲೆ ಕೋಡಿ ಅಂತಾರೆ ಸಿಎಂ.ಎಷ್ಟು ಸಾಕ್ಷಿ ಅಂತ ಕೊಡಬೇಕು ಸ್ವಾಮಿ ನಿಮ್ಗೆ.ಈ ಟೂಲ್ ಕಿಟ್ ತರೆಸಿಕೊಂಡು ನೋಡಿ .ಕಿಟ್ ಪರೀಕ್ಷೆ ಮಾಡಿ.ಇದೇನಾ ಬಿಜೆಪಿ ಭರವಸೆ.ಕಾರ್ಮಿಕರಿಗೆ 10 ಭರವಸೆ ನೀಡಿದ್ರಿ.ಇದ್ರಲ್ಲಿ ಒಂದು ಭರವಸೆ ಆದ್ರೂ ಇಡೆರಿಸಿದೀರಾ..?ಕಟ್ಟಡದ ಕಾರ್ಮಿಕರಿಗೆ ಬಿಜೆಪಿ ಸರ್ಕಾರ‌ ಮೋಸ ಮಾಡಿದೆ.ಕರ್ನಾಟಕದ ಫೌಂಡೇಶನ್ ಹಾಕಿದ್ದೆ ನಮ್ಮ ಈ ಕಾರ್ಮಿಕರು.ಭ್ರಷ್ಟಾಚಾರದ ಬಕಾಸೂರ್ ಬಿಜೆಪಿ ಸರ್ಕಾರ ಆಗಿದೆ ಎಂದು ಪ್ರೀಯಾಂಕ ಖರ್ಗೆ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments