Webdunia - Bharat's app for daily news and videos

Install App

ಡಿಕೆಶಿ ಹೇಳಿಕೆ ಸಮರ್ಥನೆ ಮಾಡಿಕೊಂಡ ಪ್ರಿಯಾಂಕ ಖರ್ಗೆ

Webdunia
ಶುಕ್ರವಾರ, 16 ಡಿಸೆಂಬರ್ 2022 (20:35 IST)
ಬಿಜೆಪಿಯವರು ಯಾವುದೋ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಾಗ ಕುಕ್ಕರ್ ಬ್ಲಾಸ್ಟ್, ಉಗ್ರರು ಇಂಥವೆಲ್ಲ ಬೆಳಕಿಗೆ ಬರುತ್ತವೆ ಎಂದು ಮಾಜಿ ಸಚಿವ ಪ್ರಿಯಾಂಕ ಖರ್ಗೆ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿ ಅಧ್ಯಕ್ಷರು ಹೇಳಿಕೆ ಕೊಟ್ಟಾಗ ನಾನೂ ಇದ್ದೆ. ಇಂತಹ ಘಟನೆಗಳು ಬೆಳಕಿಗೆ ಬರೋದು ಯಾವಾಗಾ,ಬಿಜೆಪಿಯವರು ಯಾವುದೋ ಭ್ರಷ್ಟಾಚಾರದಲ್ಲಿ ಸಿಕ್ಕಿಹಾಕಿಕೊಂಡಾಗ ಇಂತವೆಲ್ಲ  ಬೆಳಕಿಗೆ ಬರುತ್ತವೆ. ಬಹಳ ತರಾತುರಿಯಲ್ಲಿ ತನಿಖೆ ಮಾಡದೆಯೇ ಹೇಗೆ ಘೋಷಣೆ ಮಾಡ್ತಾರೆ ಅಂತ ಅಧ್ಯಕ್ಷರು ಕೇಳಿದ್ದಾರೆ.ಹೋಂ ಮಿನಿಸ್ಟರ್ ಅವರ ತಾಲೂಕಿನಲ್ಲಿಯೇ ಆ ಹುಡುಗ ಹೋಗಿ ತರಬೇತಿ ತಗೊಂಡಿರೋದಲ್ವಾ? ಇಂಟೆಲೆಜೆನ್ಸ್ ಏನು ಮಾಡ್ತಾ ಇದೆ. ? ಅವರ ಬೆನ್ನು ಅವರೇ ಚಪ್ಪರಿಸಿಕೊಳ್ತಾ ಇದ್ದಾರೆ.ಇಂಟೆಲೆಜೆನ್ಸ್ ಕಂಪ್ಲೀಟ್ ಫೇಲ್ ಆಗ್ತಾ ಇದೆ ಎಂದು ಡಿಕೆಶಿವಕುಮಾರ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments