ಯಡಿಯೂರಪ್ಪ ಅವರನ್ನ ಮೂಲೆಗುಂಪು ಮಾಡಿದ್ದಾರೆ-ಪ್ರಿಯಾಂಕ ಖರ್ಗೆ

Webdunia
ಭಾನುವಾರ, 29 ಜನವರಿ 2023 (17:48 IST)
ಯಡಿಯೂರಪ್ಪ ಸಿನಿಯರ್ ಲೀಡರ್, ಪಾಪ ಅವರನ್ನು ಮೂಲೆಗುಂಪು ಮಾಡಿದ್ದಾರೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಕೋಲಾರದಿಂದ ಸಿದ್ದರಾಮಯ್ಯ ಓಡಿ ಹೋಗ್ತಾರೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು ಯಾರ ಎಲ್ಲಿಂದ ಓಡಿ ಹೊಗ್ತಾರೆ ಅಂತ ಬಿಜೆಪಿ ಏನಾಗಬೇಕಿದೆ.ಯಡಿಯೂರಪ್ಪ ಸಿನಿಯರ್ ಲೀಡರ್ ಇದ್ದಾರೆ ಪಾಪ ಅವರನ್ನು ಮೂಲೆಗುಂಪು ಮಾಡಿದ್ದಾರೆ. ವಿಜಯೆಂದ್ರ ಅವರ ಭಾವನೆ ವ್ಯಕ್ತಪಡಿಸಿದ್ದಾರೆ.ಯಡಿಯೂರಪ್ಪ ಕಡಗಣನೆ ಮಾಡಿದ್ರೆ ಹೊಡೆತ ಬಿಳುತ್ತೆ ಅಂತ ಹೆಳಿದ್ದಾರೆ.ಬಿಜೆಪಿ ನಾಯಕರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ.ಅದಕ್ಕಾಗಿ ಕೇಂದ್ರ ನಾಯಕರು ರಾಜ್ಯಕ್ಕೆ ಬರ್ತಾ ಇದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments