Webdunia - Bharat's app for daily news and videos

Install App

ದಾಖಲೆ ಕೊಡಲಿ ನಾವೇ ತನಿಖೆ ಮಾಡಿಸ್ತೇವೆ ಎಂದು ಪ್ರೀಯಾಂಕ ಖರ್ಗೆ ವಾಗ್ದಾಳಿ

Webdunia
ಮಂಗಳವಾರ, 11 ಜುಲೈ 2023 (20:01 IST)
ವರ್ಗಾವಣೆ ದಂಧೆ ಪೊಲೀಸ್ ಠಾಣೆಯಲ್ಲಿ ಉಳಿಯಲು ಹಣ ನೀಡಬೇಕು ಅನ್ನೋ ಕೋಟಾ ಶ್ರೀನಿವಾಸ್ ಪೂಜಾರಿ ಆರೋಪ ವಿಚಾರವಾಗಿ ಪ್ರೀಯಾಂಕ ಖರ್ಗೆ ತಿರುಗೇಟು ನೀಡಿದ್ದಾರೆ.ದಾಖಲೆ ಇಟ್ಟು ಮಾತಾಡಲಿ.ರೀಟೈನ್ ಹಾಗೂ ಅವರಿಗೆ ಬಿಟ್ಟುಕೊಡಲು ಹಣ ಕೊಡಬೇಕು ಅಂತ ಇದೇ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಹೇಳಿದ್ರು.ಆರು ಭಾರಿ ಸದನದಲ್ಲಿ ಪ್ರಶ್ನೆ ಮಾಡಿದ್ದೆವು.ಗಂಗಾ ಕಲ್ಯಾಣ ಯೋಜನೆಯಲ್ಲಿ ಭ್ರಷ್ಟಾಚಾರ ಆಗಿಲ್ಲ ಅಂದ್ರು.ಸಿಓಡಿ ತನಿಖೆಗೆ ಕೊಟ್ಟಿಲ್ವಾ.?ಈಗಾಗಲೇ ಮೂರು FIR ಆಗಿದೆ.ಮೂಗಿನ ಕೆಳಗೆ ಆಗೋದೆ ಗೊತ್ತಿರಲಿಲ್ಲ.ಈಗ ಅವರಿಗೆ ಹೇಗೆ ಗೊತ್ತಾಗುತ್ತೆ.ಏನೇ ಇದ್ರೂ ಕೊಡಲಿ, ಇವರ ತರ ಆಗಿಲ್ಲ ಅಂತ ಹೇಳಲ್ಲ.ಬೆಳಗ್ಗೆ ಏನೂ ಆಗಿಲ್ಲ ಅಂತ ಸದನದಲ್ಲಿ ಹೇಳೋದು,  ಸಂಜೆ ತನಿಖೆಗೆ ಕೊಡೋ ಕೆಲಸ ಮಾಡ್ತಿದ್ರು.ದಾಖಲೆ ಕೊಡಲಿ ನಾವೇ ತನಿಖೆ ಮಾಡಿಸ್ತೇವೆ ಎಂದು ಪ್ರೀಯಾಂಕ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments