Webdunia - Bharat's app for daily news and videos

Install App

ದೆಹಲಿ ವಾಯುಮಾಲಿನ್ಯ ಬಗ್ಗೆ ಪ್ರಿಯಾಂಕಾ ಕೆಂಡ: ಗ್ಯಾಸ್ ಚೇಂಬರ್ ಪ್ರವೇಶಿಸಿದಂತಾಯಿತು ಎಂದ ಕೈ ನಾಯಕಿ

Sampriya
ಗುರುವಾರ, 14 ನವೆಂಬರ್ 2024 (14:13 IST)
Photo Courtesy X
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ವಾಯುಮಾಲಿನ್ಯದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೆಂಡ ಕಾರಿದ್ದಾರೆ. ಕೇರಳ ರಾಜ್ಯದ ವಯನಾಡ್‌ನಿಂದ ಇಲ್ಲಿಗೆ ಬಂದಿಳಿದಾಗ ಗ್ಯಾಸ್ ಚೇಂಬರ್‌ಗೆ ಪ್ರವೇಶಿಸಿದ ಅನುಭವವಾಯಿತು ಎಂದು  ಅವರು ಆಕ್ರೋಶ ಹೊರಹಾಕಿದ್ದಾರೆ.

ಪ್ರಿಯಾಂಕಾ ಗಾಂಧಿ ಅವರು ವಯನಾಡ್‌ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದು, ಬುಧವಾರ ಮತದಾನ ನಡೆದಿದೆ. ಅಲ್ಲಿ ಮತದಾನ ಮುಗಿಸಿ ದೆಹಲಿಗೆ ಬಂದಿಳಿದ ಅವರಿಂದ ಈ ಪ್ರತಿಕ್ರಿಯೆ ಬಂದಿದೆ.

ವಯನಾಡ್‌ನಿಂದ ದೆಹಲಿಯಲ್ಲಿ ಬಂದಿಳಿದಾಗ ಗ್ಯಾಸ್ ಚೇಂಬರ್‌ಗೆ ಬಂದಿಳಿದಂತಾಯಿತು. ದಟ್ಟವಾಗಿ ಆವರಿಸಿಕೊಂಡಿರುವ ಹೊಗೆ, ಆಗಸದಿಂದ ನೋಡಿದಾಗ ಮತ್ತಷ್ಟು ಆಘಾತವಾಯಿತು ಎಂದು  ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ದೆಹಲಿಯಲ್ಲಿ ವಾಯು ಮಾಲಿನ್ಯ ವರ್ಷ ಕಳೆದಂತೆ ಹೆಚ್ಚಾಗುತ್ತಿದೆ. ಶುದ್ಧ ಗಾಳಿ ಪಡೆಯಲು ನಾವೆಲ್ಲಾ ಪಕ್ಷಾತೀತವಾಗಿ ಒಂದಾಗಬೇಕಿದೆ. ಮಕ್ಕಳಿಗೆ, ಶ್ವಾಸಕೋಶದ ಸಮಸ್ಯೆ ಇರುವವರಿಗೆ ಉಸಿರಾಡುವುದು ಕಷ್ಟವಾಗಿದೆ. ಇದಕ್ಕೆ ನಾವು ಏನಾದರೂ ಮಾಡಲೇಬೇಕಿದೆ ಎಂದು ಬರೆದುಕೊಂಡಿದ್ದಾರೆ.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

Air India Plane crash: ವಿಮಾನ ದುರಂತದಲ್ಲಿ ಮನುಷ್ಯರೇ ಭಸ್ಮವಾದರೂ ಇದೊಂದು ವಸ್ತು ಹಾಗೆಯೇ ಇತ್ತು video

Arecanut price today: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

Gold Price today: ಅಬ್ಬಾ.. ಚಿನ್ನದ ದರ ಇಷ್ಟೊಂದಾ ಎನ್ನುವಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments