Daily Horoscope

ಕಾಂಗ್ರೆಸ್‌ ಸೇರ್ಪಡೆ ಆದ ದಲಿತಪರ ನಾಯಕರು

Webdunia
ಮಂಗಳವಾರ, 21 ಮಾರ್ಚ್ 2023 (07:20 IST)
ದಲಿತ ಸಮುದಾಯದ ಪರ ಹೋರಾಟದಲ್ಲಿ ತೊಡಗಿರುವ ನಾಲ್ಕು ಪ್ರಮುಖ ನಾಯಕರು ಇಂದು  ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ನಗರದ  ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಪಕ್ಷ ಸೇರ್ಪಡೆ  ಸಮಾರಂಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ನೇತೃತ್ವದಲ್ಲಿ ನಾಯಕ ಸುದಾಂ ದಾಸ್, ಡಾ. ಗೋಪಾಲ್, ಅಂಬಣ್ಣ, ಹೆಣ್ಣೂರು ಶ್ರೀನಿವಾಸ್ ಕಾಂಗ್ರೆಸ್‌ ಗೆ ಸೇರ್ಪಡೆ ಆದರು .ನಂತರ ಮಾತನಾಡಿದ ಸುರ್ಜೆವಾಲಾ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಮುದಾಯದವರನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳುವ ಕಾರ್ಯವನ್ನು ಕಾಂಗ್ರೆಸ್ ಪಕ್ಷ ಮಾಡಿದೆ. ಇವರ ಹಕ್ಕಿಗಾಗಿ ನಾವು ನಿರಂತರವಾಗಿ ಹೋರಾಡುತ್ತಾ ಬಂದಿದ್ದೇವೆ. ಆದರೆ ಬಸವರಾಜ್ ಬೊಮ್ಮಾಯಿ ನೇತ್ರತ್ವದ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನ್ಯಾಯ ಒದಗಿಸುವಲ್ಲಿ ಮಾಡಿರುವ ವೈಫಲ್ಯವನ್ನು ನಾವು ಖಂಡಿಸುತ್ತಿದ್ದೇವೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments