Webdunia - Bharat's app for daily news and videos

Install App

ಸರ್ಕಾರದ ಮೇಲೆ ಗರಂ ಆದ ಹಿಂದೂಪರ ಸಂಘಟನೆಗಳು

Webdunia
ಗುರುವಾರ, 1 ಡಿಸೆಂಬರ್ 2022 (18:11 IST)
ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ವಿಚಾರವಾಗಿ ಸರ್ಕಾರದ ಮೇಲೆ ಹಿಂದೂಪರ ಸಂಘಟನೆಗಳು ಗರಂ ಆಗಿದೆ.ಕೇಸರಿ ಕಾಲೇಜ್ ಆರಂಭಕ್ಕೆ ಹಿಂದೂಪರ ಸಂಘಟನೆಗಳು ಒತ್ತಡ ಹೇರಿದ್ದು,ಕೇಸರಿ ಕಾಲೇಜ್ ಬೇಕು ಹಿಂದುಗಳ ಕಾಲೇಜ್ ಬೇಕು, ಹಿಂದುತ್ವದ ಕಾಲೇಜ್ ಬೇಕು  ಹಿಂದೂ ರಾಷ್ಟ್ರ ಕಟ್ಟುವ ಕಾಲೇಜ್ ಬೇಕು,ಹಿಂದೂ ಹೆಣ್ಣುಮಕ್ಕಳ ರಕ್ಷಣೆ ಮಾಡುವ ಕಾಲೇಜ್ ಬೇಕು,ಅಲ್ಲಿ ಪಠ್ಯ ಪುಸ್ತಕಗಳಲ್ಲಿ ಹಿಂದುತ್ವದ ಹಿನ್ನೆಲೆ ಇರುವ ಪಾಠಗಳೇ ಬೇಕು,ಹಿಂದುತ್ವದ ಹಿನ್ನೆಲೆ ಇರುವ ಪ್ರಾಧ್ಯಾಪಕರು ಬೇಕು ಆ ಕಾಲೇಜಿಗೆ ಕೇಸರಿ ಬಣ್ಣ ಬಳದಿರಬೇಕು.ಎಲ್ಲಾ ವಿದ್ಯಾರ್ಥಿಗಳು ಕೇಸರಿ ಬಣ್ಣದ ವೇಷಭೂಷಣ ಇರಬೇಕು ಶಾಲೆಯಲ್ಲಿ ಎಲ್ಲಾ ಫೋಟೋಗಳು ಹಿಂದೂ ಧರ್ಮದ ಫೋಟೋಗಳೇ ಇರಬೇಕು.ಇನ್ನು ಮುಂತಾದವು ಬೇಕೇ ಬೇಕು ಇದೆಲ್ಲಾ ನಮಗೆ ನೀಡುವುದಾದರೆ ಅವರಿಗೂ ಕಾಲೇಜ್ ಮಾಡಿ ಎಂದು ಸರ್ಕಾರದ ಮೇಲೆ ಹಿಂದೂಪರ ಹೋರಾಟಗಾರರು ಒತ್ತಡ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments