ಸರ್ಕಾರದ ಮೇಲೆ ಗರಂ ಆದ ಹಿಂದೂಪರ ಸಂಘಟನೆಗಳು

Webdunia
ಗುರುವಾರ, 1 ಡಿಸೆಂಬರ್ 2022 (18:11 IST)
ಮುಸ್ಲಿಂ ಯುವತಿಯರಿಗೆ ಪ್ರತ್ಯೇಕ ಕಾಲೇಜು ವಿಚಾರವಾಗಿ ಸರ್ಕಾರದ ಮೇಲೆ ಹಿಂದೂಪರ ಸಂಘಟನೆಗಳು ಗರಂ ಆಗಿದೆ.ಕೇಸರಿ ಕಾಲೇಜ್ ಆರಂಭಕ್ಕೆ ಹಿಂದೂಪರ ಸಂಘಟನೆಗಳು ಒತ್ತಡ ಹೇರಿದ್ದು,ಕೇಸರಿ ಕಾಲೇಜ್ ಬೇಕು ಹಿಂದುಗಳ ಕಾಲೇಜ್ ಬೇಕು, ಹಿಂದುತ್ವದ ಕಾಲೇಜ್ ಬೇಕು  ಹಿಂದೂ ರಾಷ್ಟ್ರ ಕಟ್ಟುವ ಕಾಲೇಜ್ ಬೇಕು,ಹಿಂದೂ ಹೆಣ್ಣುಮಕ್ಕಳ ರಕ್ಷಣೆ ಮಾಡುವ ಕಾಲೇಜ್ ಬೇಕು,ಅಲ್ಲಿ ಪಠ್ಯ ಪುಸ್ತಕಗಳಲ್ಲಿ ಹಿಂದುತ್ವದ ಹಿನ್ನೆಲೆ ಇರುವ ಪಾಠಗಳೇ ಬೇಕು,ಹಿಂದುತ್ವದ ಹಿನ್ನೆಲೆ ಇರುವ ಪ್ರಾಧ್ಯಾಪಕರು ಬೇಕು ಆ ಕಾಲೇಜಿಗೆ ಕೇಸರಿ ಬಣ್ಣ ಬಳದಿರಬೇಕು.ಎಲ್ಲಾ ವಿದ್ಯಾರ್ಥಿಗಳು ಕೇಸರಿ ಬಣ್ಣದ ವೇಷಭೂಷಣ ಇರಬೇಕು ಶಾಲೆಯಲ್ಲಿ ಎಲ್ಲಾ ಫೋಟೋಗಳು ಹಿಂದೂ ಧರ್ಮದ ಫೋಟೋಗಳೇ ಇರಬೇಕು.ಇನ್ನು ಮುಂತಾದವು ಬೇಕೇ ಬೇಕು ಇದೆಲ್ಲಾ ನಮಗೆ ನೀಡುವುದಾದರೆ ಅವರಿಗೂ ಕಾಲೇಜ್ ಮಾಡಿ ಎಂದು ಸರ್ಕಾರದ ಮೇಲೆ ಹಿಂದೂಪರ ಹೋರಾಟಗಾರರು ಒತ್ತಡ ಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments