Webdunia - Bharat's app for daily news and videos

Install App

ಅಕ್ಟೋಬರ್ 10ಕ್ಕೆ ಹೊಸಕೋಟೆ ಟೋಲ್ ಬಂದ್‌ಗೆ ಮುಂದಾದ ಕನ್ನಡಪರ ಹೋರಾಟಗಾರರು

Webdunia
ಭಾನುವಾರ, 8 ಅಕ್ಟೋಬರ್ 2023 (21:09 IST)
ಕಾವೇರಿ ಹೋರಾಟ ನಗರದಲ್ಲಿ ನಿಂತಿಲ್ಲ.ಅಕ್ಟೋಬರ್ 10ಕ್ಕೆ ಹೊಸಕೋಟೆ ಟೋಲ್ ಬಂದ್‌ಗೆ ಕನ್ನಡಪರ ಹೋರಾಟಗಾರರು ಮುಂದಾಗಿದ್ದಾರೆ.ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಳ್ಳಿಗೆ 10:30ಗೆ ಹೊಸಕೋಟೆ ಟೋಲ್ ಬಂದ್ ಮಾಡಿದ್ದಾರೆ.ಈ ಹಿಂದೆ ಅತ್ತಿಬೆಲೆ ಗಡಿ ಬಂದ್‌ಗೆ ಕನ್ನಡಪರ ಹೋರಾಟಗಾರರು ಮುಂದಾಗಿದ್ದು.ಆದರೆ ಅತ್ತಿಬೆಲೆ ಪಟಾಕಿ ಗೋಡಾನ್ ಅವಘಡ ಹಿನ್ನೆಲೆ ಹೊಸಕೋಟೆ ಟೋಲ್, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಕನ್ನಡ ವಾಟಾಳ್ ಪಕ್ಷ ಸಜ್ಜಾಗಿದೆ.ಅವಘಡದಲ್ಲಿ ಪ್ರಾಣ ಕಳೆದುಕೊಂಡವರಿಗೆ  ವಾಟಾಳ್ ನಾಗರಾಜ್ ಸಂತಾಪ ಸೂಚಿಸಿದ್ದಾರೆ.ಅವಘಡದ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕೆಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಣೆಗೆ ಕುಂಕುಮ, ನಾಮ: ಎನ್ ಡಿಎ ಉಪರಾಷ್ಟ್ರಪತಿ ಸಿಪಿ ರಾಧಾಕೃಷ್ಣನ್ ನಿಜಕ್ಕೂ ಯಾರು

Karnataka Rains: ರಾಜ್ಯಾದ್ಯಂತ ಈ ದಿನದವರೆಗೂ ಇರಲಿದೆ ಭಾರೀ ಮಳೆ

ಭಾರೀ ಮಳೆ ಮುನ್ಸೂಚನೆ: ನಾಳೆ ಈ ಭಾಗದ ಶಾಲಾ ಮಕ್ಕಳಿಗೆ ರಜೆ ಘೋಷಣೆ

ಅಯೋಗ್ಯನ ಮಾತು ಕೇಳಿ ಧರ್ಮಸ್ಥಳದ ಪ್ರಕರಣ ಎಸ್‌ಐಟಿಗೆ ವಹಿಸಿದ್ದಾರೆ: ಪ್ರಹ್ಲಾದ ಜೋಶಿ

ರಾಹುಲ್ ಗಾಂಧಿಯಿಂದ ಸಂವಿಧಾನಕ್ಕೆ ಅವಮಾನ: ಪಿನ್ ಟು ಪಿನ್ ಉತ್ತರ ಕೊಟ್ಟ ಚುನಾವಣಾ ಆಯೋಗ

ಮುಂದಿನ ಸುದ್ದಿ
Show comments