Webdunia - Bharat's app for daily news and videos

Install App

ಅಕ್ಟೋಬರ್ 10ಕ್ಕೆ ಹೊಸಕೋಟೆ ಟೋಲ್ ಬಂದ್‌ಗೆ ಮುಂದಾದ ಕನ್ನಡಪರ ಹೋರಾಟಗಾರರು

Webdunia
ಭಾನುವಾರ, 8 ಅಕ್ಟೋಬರ್ 2023 (21:09 IST)
ಕಾವೇರಿ ಹೋರಾಟ ನಗರದಲ್ಲಿ ನಿಂತಿಲ್ಲ.ಅಕ್ಟೋಬರ್ 10ಕ್ಕೆ ಹೊಸಕೋಟೆ ಟೋಲ್ ಬಂದ್‌ಗೆ ಕನ್ನಡಪರ ಹೋರಾಟಗಾರರು ಮುಂದಾಗಿದ್ದಾರೆ.ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಬೆಳ್ಳಿಗೆ 10:30ಗೆ ಹೊಸಕೋಟೆ ಟೋಲ್ ಬಂದ್ ಮಾಡಿದ್ದಾರೆ.ಈ ಹಿಂದೆ ಅತ್ತಿಬೆಲೆ ಗಡಿ ಬಂದ್‌ಗೆ ಕನ್ನಡಪರ ಹೋರಾಟಗಾರರು ಮುಂದಾಗಿದ್ದು.ಆದರೆ ಅತ್ತಿಬೆಲೆ ಪಟಾಕಿ ಗೋಡಾನ್ ಅವಘಡ ಹಿನ್ನೆಲೆ ಹೊಸಕೋಟೆ ಟೋಲ್, ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಕನ್ನಡ ವಾಟಾಳ್ ಪಕ್ಷ ಸಜ್ಜಾಗಿದೆ.ಅವಘಡದಲ್ಲಿ ಪ್ರಾಣ ಕಳೆದುಕೊಂಡವರಿಗೆ  ವಾಟಾಳ್ ನಾಗರಾಜ್ ಸಂತಾಪ ಸೂಚಿಸಿದ್ದಾರೆ.ಅವಘಡದ ಬಗ್ಗೆ ಉನ್ನತ ಮಟ್ಟದಲ್ಲಿ ತನಿಖೆಯಾಗಬೇಕೆಂದು ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments