Webdunia - Bharat's app for daily news and videos

Install App

ಟೋಲ್ ದರ ಏರಿಕೆ ವಿರುದ್ಧ ಸಮರ ಸಾರಿದ ಕನ್ನಡ ಪರ ಸಂಘಟನೆಗಳು

Webdunia
ಶನಿವಾರ, 24 ಜೂನ್ 2023 (13:53 IST)
ಬೆಂಗಳೂರು-ಮೈಸೂರು ದಶಪಥ ರಸ್ತೆಯ ಟೋಲ್ ಸಮಸ್ಯೆ ಇನ್ನೂ ಮುಗಿದಿಲ್ಲ.ಬೆಂಗಳೂರು-ಮೈಸೂರು ಟೋಲ್ ರಸ್ತೆತಡೆದು ಪ್ರತಿಭಟನೆ ನಡರಸಲಾಗಿದೆ.ಟೋಲ್ ದರ ಏರಿಕೆ ವಿರುದ್ಧ ಕಣಕ್ಕೆ ಇಳಿದು ಟೋಲ್ ತಡೆದು ರಸ್ತೆಯಲ್ಲಿ ಕುಳಿತ ಕನ್ನಡಪರ ಹೋರಾಟಗಾರರು ಪ್ರತಿಭಟನೆ ನಡೆಸಿದ್ದಾರೆ.30 ಕ್ಕೂ ಹೆಚ್ಚು ಕನ್ನಡಪರ ಹೋರಾಟಗಾರಿಂದ ಪ್ರತಿಭಟನೆ ಮಾಡಲಾಗಿದ್ದು,ಬೇಕೆ ಬೇಕು ನ್ಯಾಯ ಬೇಕು ಅಂತಾ ಘೋಷಣೆ ಕೂಗಿ ಆಕ್ರೋಶ  ಹೊರಹಾಕಿದ್ದಾರೆ.ಕನ್ನಡಪರ ಹೋರಾಟಗಾರ ನರಸಿಂಹಮೂರ್ತಿ ಸೇರಿ ಹಲವರು ಹೋರಾಟಕ್ಕೆ  ಸಾಥ್ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments