ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ವಿನೂತನ ಪ್ರತಿಭಟನೆ

Webdunia
ಶನಿವಾರ, 7 ಜನವರಿ 2023 (18:24 IST)
ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಖಂಡಿಸಿ ಕನ್ನಡ ಪರ ಸಂಘಟನೆಗಳು ವಿನೂತನ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ಹಾಲು ಮಹಾಮಂಡಳದ ಉತ್ಪನ್ನ ನಂದಿನಿಯನ್ನು ಗುಜರಾತ್ ನ ಅಮೂಲ್ ಜೊತೆಗೆ ವಿಲೀನ ಮಾಡುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ಸರಿಯಿಲ್ಲ ಎಂದು ನಂದಿನಿ ಉತ್ಪನ್ನಗಳ ಹಿಡಿದು ಕನ್ನಡ ಪರ ಸಂಘಟನೆಗಳು ಪ್ರತಿಭಟಿಸಿದ್ರು.ದೇಶದಲ್ಲೇ ಕೆ.ಎಮ್.ಎಫ್ ತುಂಬಾ ಹೆಸರು ಮಾಡಿದ್ದು, ಯಾವುದೇ ಕಾರಣಕ್ಕೂ ಕೆ.ಎಮ್.ಎಫ್ ನ ಅಮೂಲ್ ವಿಲೀನ ಮಾಡುವ ಪ್ರಶ್ನೆ ಇಲ್ಲ ಎಂದು ತಲೆಯ ಮೇಲೆ ಹಾಲಿನ ಪ್ಯಾಕೇಟ್ ಹಿಡಿದು ಅಮಿತ್ ಶಾ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಇನ್ನೂ ಸ್ಥಳದಲ್ಲೇ ಹಾಲಿನ ಪಾಯಸ ಮಾಡಿ ವಿನೂತನ ಪ್ರೊಟೆಸ್ಟ್ ಮಾಡಲಾಗಿದ್ದು, ಅಮಿತ್ ಷಾ ಹೇಳಿಕೆ ವಿರುದ್ದ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments