ಮತದಾನ ಮಾಡದೇ ವಾಪಸ್ ತೆರಳುತ್ತಿರುವ ಜನ!

Webdunia
ಶನಿವಾರ, 12 ಮೇ 2018 (08:05 IST)
ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ಬೆಳಗ್ಗೆಯಿಂದಲೇ ಆರಂಭವಾಗಿದ್ದು, ಕೆಲವೆಡೆ ಮತಯಂತ್ರಗಳಲ್ಲಿ ದೋಷ ಕಂಡುಬಂದದ ಪ್ರಕರಣವೂ ನಡೆದಿದೆ.

ಶಿವಾಜಿನಗರದ ಮತಗಟ್ಟೆಯಲ್ಲಿ ಮತಯಂತ್ರದಲ್ಲಿ ದೋಷ ಕಾಣಿಸಿಕೊಂಡಿದ್ದರಿಂದ ಮತದಾನ ಇನ್ನೂ ಆರಂಭವಾಗಲಿಲ್ಲ. 45 ನಿಮಿಷ ವಿಳಂಬವಾದರೂ ಮತದಾನ ಪ್ರಕ್ರಿಯೆ ಪ್ರಾರಂಭವಾಗದೇ ಇದ್ದಾಗ ಮತದಾರರು ವಾಪಸ್ ತೆರಳಲು ಮುಂದಾದರು. ಈ ವೇಳೆ ಚುನಾವಣಾ ಅಧಿಕಾರಿಗಳು ಕೆಲ ಕಾಲ ಕಾಯುವಂತೆ ಮತದಾರರಿಗೆ ಮನವಿ ಮಾಡಿದರು.

ಇನ್ನು ಹೆಬ್ಬಾಳದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತದಾರರಿಗೆ ಆವಾಜ್ ಹಾಕಿದ ಪ್ರಕರಣ ನಡೆದಿದೆ. ತಮ್ಮ ನಾಯಕ ಬರುವವರೆಗೂ ಮತದಾನ ಮಾಡದಂತೆ ಸರತಿ ನಿಂತಿದ್ದ ಜನರಿಗೆ ಬೆಂಬಲಿಗರು ಆವಾಜ್ ಹಾಕಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ, ಕಾರಣ ಇಲ್ಲಿದೆ

ತಮಿಳುನಾಡು ವಿಧಾನಸಭಾ ಚುನಾವಣೆ: ಗೃಹೋಪಯೋಗಿ ಕೂಪನ್‌ ಪ್ರಕಟಿಸಿದ ಉದಯನಿಧಿ ಸ್ಟಾಲಿನ್, ಎಷ್ಟು ಹಣ ಗೊತ್ತಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಅಹಿಂದ ಹೆಸರಲ್ಲಿ ಪ್ರಚಾರ ಪಡೆದ ಸಿದ್ದರಾಮಯ್ಯ ಅವರಿಗಾಗಿ ಏನೂ ಮಾಡಿಲ್ಲ: ಸುನಿಲ್ ಕುಮಾರ್‌

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಮುಂದಿನ ಸುದ್ದಿ
Show comments