ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು : ಮೋದಿ

Webdunia
ಶುಕ್ರವಾರ, 2 ಸೆಪ್ಟಂಬರ್ 2022 (13:44 IST)
ಮಂಗಳೂರು : ಕರಾವಳಿಯ ಉತ್ಪನ್ನಗಳು ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಸುಲಭವಾಗಿ ತಲುಪಬೇಕು.
 
ಡಬಲ್ ಎಂಜಿನ್ ಸರ್ಕಾರ ಜನರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗೋಲ್ಡ್ ಫಿಂಚ್ ಹೋಟೆಲ್ ಮೈದಾನದಲ್ಲಿ 3 ಸಾವಿರ ಕೋಟಿ ರೂ.ಗೂ ಅಧಿಕ ಮೊತ್ತದ ವಿವಿಧ ಯೋಜನೆಗಳ ಉದ್ಘಾಟನೆ, ಶಿಲನ್ಯಾಸ ನಡೆಸಿ ಮಾತನಾಡಿದ ಅವರು, ದೇಶಕ್ಕೆ ಸೇನೆ ಸುರಕ್ಷೆ ನೀಡಿದರೆ ಆರ್ಥಿಕವಾಗಿ ದೇಶ ಸುರಕ್ಷಿತವಾಗಬೇಕಾದರೆ ಬಂದರುಗಳು ಅಭಿವೃದ್ಧಿಯಾಗಬೇಕು.

ಕಳೆದ 8 ವರ್ಷದಲ್ಲಿ ಮೂಲಸೌಕರ್ಯ ವಿಚಾರದಲ್ಲಿ ದೇಶದಲ್ಲಿ ಸಾಕಷ್ಟು ಬದಲಾವಣೆಯಾಗಿದೆ. ರಸ್ತೆಗಳ ಸಂಪರ್ಕಕ್ಕೆ ಭಾರತಮಾಲಾ ಇದ್ದರೆ ಸಮುದ್ರ, ಬಂದರುಗಳ ಸಂಪರ್ಕಕ್ಕೆ ಸಾಗಾರಮಾಲಾವನ್ನು ತರಲಾಗಿದೆ.

ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಬಂದರುಗಳ ಸಾಮರ್ಥ್ಯ 8 ಪಟ್ಟು ಹೆಚ್ಚಾಗಿದೆ. ಸಾಗಾರಮಾಲಾ ಯೋಜನೆಯಲ್ಲಿ ಕರ್ನಾಟಕ ಹೆಚ್ಚು ಲಾಭ ಮಾಡಿಕೊಂಡಿದೆ ಎಂದು ವಿವರಿಸಿದರು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕರ್ನಾಟಕ ಕುರ್ಚಿ ಕದನ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗಲೇ ತಮ್ಮ ನಿರ್ಧಾರ ಪ್ರಕಟಿಸಿದ ಡಿಕೆ ಶಿವಕುಮಾರ್

ಉಡುಪಿ ಕೃಷ್ಣನ ಊರಿನಲ್ಲಿ ಪ್ರಧಾನಿ ಮೋದಿ ಇಂದು ಏನೇನು ಮಾಡಲಿದ್ದಾರೆ

ಮುಂದಿನ ಸುದ್ದಿ
Show comments