Webdunia - Bharat's app for daily news and videos

Install App

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ 2023 ರ ಕಾರ್ಯಕ್ರಮ

Webdunia
ಸೋಮವಾರ, 16 ಜನವರಿ 2023 (15:19 IST)
ರಸ್ತೆ ಸುರಕ್ಷತಾ ಸಪ್ತಾಹ ರ್ಯಾಲಿ ಕಾರ್ಯಕ್ರಮದ ಮೂಲಕ ಸಾರ್ವಜನಿಕರಲ್ಲಿ ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಒಂದು ಕಾರ್ಯಕ್ರಮ ಕಬ್ಬನ್ ಪಾರ್ಕ್ನಲ್ಲಿ ಆಯೋಜನೆ ಮಾಡಲಾಗಿತ್ತು.ಕಾರ್ಯಕ್ರಮದಲ್ಲಿ ಸಾವಿರಾರು ಮಕ್ಕಳು ಭಾಗಿಯಾಗಿದ್ರು.
 
ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೆಲ್ಮೆಟ್ ಹಾಕಿಕೊಳ್ಳೋದು ನಮ್ಮ ಸುರಕ್ಷತೆಗಾಗಿ ಆಗ ನಾವೆಲ್ಲರು ಸುರಕ್ಷಿತರಾಗಿರ್ತೇವೆ.ಮಕ್ಕಳನ್ನು ಶಾಲೆಗೆ ಬಿಡುವಾಗ ಅಪಘಾತವಾಗುತ್ತಿದೆ.ಇಂತಹ ಪ್ರಕರಣ ತಿಂಗಳಿಗೆ ಒಂದೆರಡು ನೋಡ್ತಿರ್ತೇವೆ.ಹತ್ತಿರ ಇದೆ ಅಂತ ಒನ್ ವೇ ನಲ್ಲಿ ಹೋಗಬಾರದು.ಮಕ್ಕಳು ತಮ್ಮ ಪೋಷಕರಲ್ಲಿಯೂ ಜಾಗೃತಿ ಮೂಡಿಸಬೇಕು.ಎಲ್ಲರು ನಿಯಮ‌ ಪಾಲನೆ ಮಾಡಿದರೆ ಅಪಘಾತ ಕಡಿಮೆ ಮಾಡಬಹುದು.ಬೆಂಗಳೂರಲ್ಲಿ ಟ್ರಾಫಿಕ್ ಮ್ಯಾನೆಜ್ ಮೆಂಟ್ ಚನ್ನಾಗಿ‌ ಆಗಿದೆ ಎಂದು ಎಲ್ಲಾ ಸಿಬ್ಬಂದಿಗೆ ಕಮಿಷನರ್ ಅಭಿನಂದನೆ ಸಲ್ಲಿಸಿದಾರೆ .
 
ಇನ್ನೂ ಕಾರ್ಯಕ್ರಮದಲ್ಲಿ ಪೊಲೀಸ್ ಆಯುಕ್ತ  ಪ್ರತಾಪ್ ರೆಡ್ಡಿ , ವಿಶೇಷ ಟ್ರಾಫಿಕ್ ಕಮೀಷನರ್ ಸಲೀಂ ,  ಎಂ ಎನ್ ಅನುಚೇತ್ ಜಂಟಿ ಪೊಲೀಸ್ ಆಯುಕ್ತ ಸಂಚಾರ ವಿಭಾಗದವರು ಭಾಗಿಯಾಗಿದ್ರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments