Webdunia - Bharat's app for daily news and videos

Install App

ರಾಜ್ಯದೆಲ್ಲೆಡೆ ಶೋಕಾಚರಣೆ ಘೋಷಿಸಿದ್ದರೂ ಸಮಾಜ ಕಲ್ಯಾಣ ಇಲಾಖೆಯಿಂದ ಕಾರ್ಯಕ್ರಮ ಆಯೋಜನೆ

Webdunia
ಮಂಗಳವಾರ, 22 ಜನವರಿ 2019 (14:16 IST)
ಬೆಂಗಳೂರು : ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಶೋಕಾಚರಣೆ ಘೋಷಿಸಿದ್ದರೂ ಕೂಡ ಸಮಾಜ ಕಲ್ಯಾಣ ಇಲಾಖೆ ಹಮ್ಮಿಕೊಂಡಿರುವ ‘ಸಂವಿಧಾನ ಸಂಬಾಷಣೆ’ ಕಾರ್ಯಾಗಾರ ಯಥಾಪ್ರಕಾರ ನಡೆದಿದೆ.

ಬೆಳಗ್ಗೆ 10.30ಕ್ಕೆ ಸಂವಿಧಾನ ಕುರಿತ ಈ ಸಂವಾದ ಕಾರ್ಯಾಗಾರ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಆಯೋಜಿಸಿದ್ದು, ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಕಾರ್ಯಾಗಾರಕ್ಕೆ ಚಾಲನೆ ನೀಡಿ ಭಾಷಣ ಮಾಡಿದ್ದಾರೆ. ಕಾರ್ಯಕ್ರಮ ಪ್ರಾರಂಭಕ್ಕೂ ಮೊದಲು ಶ್ರೀಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

 

ಆದರೆ ಶ್ರೀಗಳು ಅಗಲಿರುವ ಈ ಹೊತ್ತಿನಲ್ಲಿ ಇಂತಹ ಕಾರ್ಯಕ್ರಮದ ಅಗತ್ಯವಿಲ್ಲ. ಕೂಡಲೇ ಈ ಕಾರ್ಯಕ್ರಮವನ್ನು ರದ್ದು ಮಾಡುವಂತೆ ಕನ್ನಡ ಪರ ಸಂಘಟನೆ  ಹೋಟೆಲ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಆಹಾರಕ್ಕಾಗಿ ಕಾಯುತ್ತಿದ್ದ ಪ್ಯಾಲೆಸ್ಟೀನಿಯರ ಮೇಲೆ ಇಸ್ರೇಲ್ ದಾಳಿ, 70ಕ್ಕೂ ಅಧಿಕ ಮಂದಿ ಸಾವು

ಭಾವನ ಜತೆ ಅಕ್ರಮ ಸಂಬಂಧ, ಪತಿಗೆ ಕರೆಂಟ್ ಶಾಕ್ ಕೊಟ್ಟು ಸಹಜ ಸಾವು ಎಂದು ಬಿಂಬಿಸಿದ ಪತ್ನಿ

ಮುಂದಿನ ಸುದ್ದಿ
Show comments