ಗ್ರಾಮೀಣ ಪ್ರದೇಶದ ಜನರಿಗೂ ಉಚಿತ ಆರೋಗ್ಯ ಸೇವೆ ಒದಗಿಸಲು ಕಾರ್ಯಕ್ರಮ : ದಿನೇಶ್ ಗುಂಡೂರಾವ್

Webdunia
ಸೋಮವಾರ, 21 ಆಗಸ್ಟ್ 2023 (10:16 IST)
ಬೆಂಗಳೂರು : ಗ್ರಾಮೀಣ ಪ್ರದೇಶದ ಜನರ ಆರೋಗ್ಯ ರಕ್ಷಣೆಗೆ ಆರೋಗ್ಯ ಇಲಾಖೆಯಿಂದಲೇ ಉಚಿತ ಆರೋಗ್ಯ ಶಿಬಿರಗಳನ್ನ ರಾಜ್ಯದಾದ್ಯಂತ ನಡೆಸಲು ಕಾರ್ಯಕ್ರಮ ಹಮ್ಮಿಕೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಬೆಂಗಳೂರಿನಲ್ಲಿ ಇಂದು ಗಾಂಧಿನಗರ ಬೃಹತ್ ಉಚಿತ ಆರೋಗ್ಯ ಶಿಬಿರದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದ್ದಾರೆ. ಗಾಂಧಿನಗರದಲ್ಲಿ ಆರೋಗ್ಯ ಇಲಾಖೆ ಹಮ್ಮಿಕೊಂಡಿದ್ದ ಉಚಿತ ಅರೋಗ್ಯ ಶಿಬಿರಲ್ಲಿ ಏರ್ಪಡಿಸಿದ್ದ ಆರೋಗ್ಯ ಸೇವೆಗಳನ್ನ ವೀಕ್ಷಿಸಿದ ಸಚಿವರು, ಇಲಾಖೆ ಹಾಗೂ ವೈದ್ಯರು, ಸಿಬ್ಬಂದಿಯವರ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ರೀತಿಯ ಶಿಬಿರಗಳು, ಆರೋಗ್ಯ ಸೇವೆಗಳು ರಾಜ್ಯದ ಹಳ್ಳಿಗಾಡಿನ ಜನರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ರಾಜ್ಯದ ಜಿಲ್ಲೆಗಳು ಹಾಗೂ ತಾಲೂಕು ಮಟ್ಟಕ್ಕೂ ಉಚಿತ ಆರೋಗ್ಯ ಶಿಬಿರಗಳನ್ನ ಕೊಂಡೊಯ್ಯುವಂತೆ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು. 

ಮುಂಜಾಗೃತವಾಗಿ ಕಾಯಿಲೆಗಳನ್ನ ತಡೆಗಟ್ಟುವುದು ಬಹುಮುಖ್ಯ. ಜನರ ಜೀವನ ಶೈಲಿ ಬದಲಾದಂತೆ, ಇವತ್ತಿನ ದಿನಮಾನಗಳಲ್ಲಿ ಬಿ.ಪಿ, ಶೂಗರ್, ಕ್ಯಾನ್ಸರ್, ಕಿಡ್ನಿ ಸಮಸ್ಯೆಯ ಕಾಯಿಲೆಗಳು ಜನರನ್ನ ಕಾಡುತ್ತಿವೆ. ಈ ಕಾಯಿಲೆಗಳನ್ನ ಮೊದಲೇ ಪತ್ತೆ ಹಚ್ಚಿದರೇ, ಚಿಕಿತ್ಸೆ ಮೂಲಕ ಆರಂಭದಲ್ಲೇ ಗುಣಪಡಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments