Webdunia - Bharat's app for daily news and videos

Install App

ಪಾದರಾಯನಪುರದಲ್ಲಿ ನಿಷೇಧಾಜ್ಞೆ ತೆರವು; ಸಹಜ ಸ್ಥಿತಿಗೆ ಮರಳಿದ ಜನಜೀವನ

Webdunia
ಭಾನುವಾರ, 14 ಜೂನ್ 2020 (10:09 IST)
ಬೆಂಗಳೂರು : ಪಾದರಾಯನಪುರದಲ್ಲಿ ನಿಷೇಧಾಜ್ಞೆ ತೆರವುಗೊಳಿಸಿದ್ದು, ಸ್ಥಳೀಯ ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಪಾದರಾಯನಪುರದಲ್ಲಿ ನಿಷೇಧಾಜ್ಞೆ ತೆರವುಗೊಳಿಸಿದ ಹಿನ್ನಲೆಯಲ್ಲಿ ಆಟೋ, ವಾಹನ ರಸ್ತೆಗಿಳಿದಿದ್ದು,  ವ್ಯಾಪಾರ ವಹಿವಾಟಿನಲ್ಲಿ ಜನ ತೊಡಗಿಕೊಂಡಿದ್ದಾರೆ.

ಪಾದರಾಯನಪುರ ಕಾರ್ಪೋರೇಟರ್ ಇಮ್ರಾನ್ ಪಾಷಾ ಡಿಸ್ಚಾರ್ಜ್ ವೇಳೆ ಜನ ಜಮಾವಣೆಯಾಗಿದ್ದು. ಈ ಹಿನ್ನಲೆಯಲ್ಲಿ ಪಾದರಾಯನಪುರದಲ್ಲಿ ಜೂನ್ 7ರಿಂದ 144 ಸೆಕ್ಷನ್ ಜಾರಿಗೊಳಿಸಲಾಗಿತ್ತು. ಇಂದು ಪೊಲೀಸರು.144 ಸೆಕ್ಷನ್ ತೆರವುಗೊಳಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments