Webdunia - Bharat's app for daily news and videos

Install App

ಯಾದಗಿರಿಯಲ್ಲಿ ನಿಷೇಧಾಜ್ಞೆ ಜಾರಿ

Webdunia
ಗುರುವಾರ, 11 ಮೇ 2023 (08:00 IST)
ಯಾದಗಿರಿ : ಜಿಲ್ಲೆಯ ಕೆಂಬಾವಿ ಹಾಗೂ ಸುರಪುರ ಪಟ್ಟಣದಲ್ಲಿ 144 ಸೆಕ್ಷನ್ ಜಾರಿ ಮಾಡಿ ಮಾಡಿ ಎಸ್ಪಿ ಡಾ.ಬಿ.ಸಿ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ.
 
ಘಟನಾ ಸ್ಥಳಕ್ಕೆ ಯಾದಗಿರಿ ಎಸ್ಪಿ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ನಗರದಲ್ಲಿ ಶುಕ್ರವಾರ ಬೆಳಗ್ಗೆ 6ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗುವುದು. ಜನರು ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಂಜಾಬ್ ವಿವಿಯಲ್ಲಿ ಇದೆಂಥಾ ದುರಂತ, ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯುತ್ ತಗುಲಿ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

ಲೋಕಸಭೆಯಲ್ಲಿ ಪಾಸ್ ಆಯ್ತು ಪ್ರಶ್ನೆ ಪತ್ರಿಕೆ ತಡೆ ಮಸೂದೆ: ಹೊಸ ಮಸೂದೆಯಲ್ಲಿ ಏನೆಲ್ಲಾ ಇದೆ ಇಲ್ಲಿದೆ ವಿವರ

ಲಕ್ನೋದಲ್ಲಿ ಮಿಲಿಟರಿ ಮೆಡಿಸಿನ್ ವಿಭಾಗಕ್ಕೆ ಚಾಲನೆ ಕೊಟ್ಟ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಸಾಸಲಾಪುರದಲ್ಲಿ ಬಿಜೆಪಿ ನಾಯಕರ ಬರ ಅಧ್ಯಯನ

ವಿದ್ಯಾರ್ಥಿಗಳ ನಿಜವಾದ ಶತ್ರು ಆರ್‌ಎಸ್‌ಎಸ್‌: ರಾಹುಲ್ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments