Webdunia - Bharat's app for daily news and videos

Install App

ಇಂದಿನಿಂದ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿ!

Webdunia
ಬುಧವಾರ, 24 ಆಗಸ್ಟ್ 2022 (10:44 IST)
ಕೊಡಗು ಜಿಲ್ಲೆಯಲ್ಲಿ ಮೊಟ್ಟೆ ಕೇಸ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ.
 
ಇದರಿಂದಾಗಿ ಬಿಜೆಪಿ ಜಿಲ್ಲಾ ಸಮಾವೇಶ ಹಮ್ಮಿಕೊಂಡಿರುವ ದಿನವೇ ಕಾಂಗ್ರೆಸ್ ಸಹ `ಮಡಿಕೇರಿ ಚಲೋ’ ಪ್ರತಿಭಟನೆ ಹಮ್ಮಿಕೊಂಡಿತ್ತು.

ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ನಾಳೆಯಿಂದ ಆ.27ರ ಸಂಜೆ 6 ಗಂಟೆವೆರೆಗ ನಿಷೇಧಾಜ್ಞೆ ಜಾರಿಗೊಳಿಸಿದ್ದು, ಈ 4 ದಿನಗಳ ಕಾಲ ಮದ್ಯ ಮಾರಾಟವನ್ನೂ ನಿಷೇಧಿಸಲಾಗಿದೆ. 

ಇದೇ ವೇಳೆ ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರದ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಸರು ಹಾಗೇ ಮುಂದುವರಿಯಬೇಕು. ಇದು ನಮ್ಮ ಹಾಗೂ ಜನರ ಅಭಿಪ್ರಾಯವೂ ಆಗಿದೆ.

ಆದ್ರೆ ಜಿಲ್ಲಾ ಕೇಂದ್ರದ ವಿಷಯ ಬಂದಾಗ ಹೋರಾಟಗಾರರು ಸಂಘ ಸಂಸ್ಥೆಗಳು ಕೆಲವರು ದೊಡ್ಡಬಳ್ಳಾಪುರ ಜಿಲ್ಲಾ ಕೇಂದ್ರ ಅಗಬೇಕು ಅಂತ ಹೇಳಿದ್ದಾರೆ. ಈ ಬಗ್ಗೆ ಚರ್ಚೆ ಮಾಡಿ ನಿರ್ಧಾರ ಮಾಡೋಣ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಜೆಪಿಯ ಸ್ಥಾಪಕ ಅಭಿಜೀತ್ ದಿಪ್ಕೆಗೆ ಇದೇನಾಯಿತು, ಮನೆಗೆ ಬಂದ ವೈದ್ಯರ ತಂಡ

ಅನೈತಿಕ ಸಂಬಂಧ ಶಂಕೆಗೆ ಪತ್ನಿಯನ್ನು ಕೊಂದು ವಿಡಿಯೋ ಕಾಲ್‌ ಮಾಡಿ ನೇಣಿಗೆ ಶರಣಾದ ಪತಿ, ಮಕ್ಕಳಿಬ್ಬರ ಬದುಕು ಅತಂತ್ರ

ದರ ಏರಿಕೆಯಿಂದ ಶಾಕ್ ಆಗಿದ್ದ ಮೀನು ಪ್ರಿಯರಿಗೆ ಇದೀಗ ಗುಡ್‌ನ್ಯೂಸ್‌

Video,ಇಡೀ ರಾಜ್ಯ ಪ್ರಧಾನಿ ನರೇಂದ್ರ ಮೋದಿ ಜತೆ ಇದೆ: ಡಿಕೆ ಶಿವಕುಮಾರ್‌

ಯುವ ಸಮುದಾಯದಿಂದ ಟೀಕೆಗೆ ಗುರಿಯಾಗಿದ್ದರೂ, ಮೈಸೂರಲ್ಲಿ ಯುವಜನರ ಸಾಧನೆಗೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ

ಮುಂದಿನ ಸುದ್ದಿ
Show comments