Webdunia - Bharat's app for daily news and videos

Install App

ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧ ವಿಚಾರ; ಸಿಎಂ ಭೇಟಿಯಾದ ಸಂಸದ ತೇಜಸ್ವಿ ಸೂರ್ಯ

Webdunia
ಶನಿವಾರ, 18 ಜನವರಿ 2020 (11:01 IST)
ಬೆಂಗಳೂರು : ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧದ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ವೈ ಗೆ ಸಂಸದ ತೇಜಸ್ವಿ ಸೂರ್ಯ ಮನವಿಯೊಂದನ್ನು ಮಾಡಿದ್ದಾರೆ.



ಇಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ ನಿವಾಸದಲ್ಲಿ ಭೇಟಿ ನೀಡಿದ ಸಂಸದ ತೇಜಸ್ವಿ ಸೂರ್ಯ ಸಿಎಂ ಜೊತೆ ಮಾತುಕತೆ ನಡೆಸಿ  ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳು ಮಾರಕವಾದ ಹಿನ್ನಲೆಯಲ್ಲಿ  ಈ ಸಂ‍ಘಟನೆಗಳನ್ನು ನಿಷೇಧಿಸಲು ಆದಷ್ಟು ಬೇಗ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿದ್ದಾರೆ.


ಹಿಂದೂ ಮುಖಂಡರಾದ ಸಂಸದ ತೇಜಸ್ವಿ ಸೂರ್ಯ ಹಾಗೂ ಸೂಲಿಬೆಲೆ ಹತ್ಯೆಗೆ ಡಿ.22ರಂದು ನಡೆಯುವ ಪೌರತ್ವ ಕಾಯ್ದೆ ಜನಜಾಗೃತಿ ವೇಳೆ ಎಸ್ ಡಿಪಿಐ ಕಾರ್ಯಕರ್ತರು ಪ್ಲ್ಯಾನ್ ಮಾಡಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳ ನಿಷೇಧದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments