Webdunia - Bharat's app for daily news and videos

Install App

ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ!

Webdunia
ಶುಕ್ರವಾರ, 12 ಆಗಸ್ಟ್ 2022 (11:32 IST)
ಕೊಪ್ಪಳ : ಗುಂಪು ಘರ್ಷಣೆಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮ ಬೆಚ್ಚಿಬಿದ್ದಿದೆ.

ಕ್ಷುಲ್ಲಕ ಕಾರಣಕ್ಕೆ ನಡೆದ ಗುಂಪು ಘರ್ಷಣೆಯಲ್ಲಿ ಯಂಕಪ್ಪ(60) ಮತ್ತು ಭಾಷಾವಲಿ(22) ಮೃತಪಟ್ಟಿದ್ದು, ಧರ್ಮಣ್ಣ ಹರಿಜನ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 

ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.

ಸದ್ಯ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಇಡೀ ಗ್ರಾಮವೇ ಬೂದಿ ಮುಚ್ಚಿದ ಕೆಂಡದಂತಿದೆ. ಗ್ರಾಮದಲ್ಲಿ ಆಗಸ್ಟ್ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಸಿಸಿ ಕ್ಯಾಮೆರಾ ಆಧರಿಸಿ ಈ ಸಂಬಂಧ ಕನಕಗಿರಿ ಠಾಣೆಯಲ್ಲಿ 58 ಮಂದಿ ವಿರುದ್ಧ ದೂರು ದಾಖಲಾಗಿದ್ದು, ಖಾದರಭಾಷಾ ಹಾಗೂ ಹಂಪಮ್ಮ ದೂರು ಪ್ರತಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments