ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ!

Webdunia
ಶುಕ್ರವಾರ, 12 ಆಗಸ್ಟ್ 2022 (11:32 IST)
ಕೊಪ್ಪಳ : ಗುಂಪು ಘರ್ಷಣೆಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮ ಬೆಚ್ಚಿಬಿದ್ದಿದೆ.

ಕ್ಷುಲ್ಲಕ ಕಾರಣಕ್ಕೆ ನಡೆದ ಗುಂಪು ಘರ್ಷಣೆಯಲ್ಲಿ ಯಂಕಪ್ಪ(60) ಮತ್ತು ಭಾಷಾವಲಿ(22) ಮೃತಪಟ್ಟಿದ್ದು, ಧರ್ಮಣ್ಣ ಹರಿಜನ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. 

ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.

ಸದ್ಯ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಇಡೀ ಗ್ರಾಮವೇ ಬೂದಿ ಮುಚ್ಚಿದ ಕೆಂಡದಂತಿದೆ. ಗ್ರಾಮದಲ್ಲಿ ಆಗಸ್ಟ್ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಸಿಸಿ ಕ್ಯಾಮೆರಾ ಆಧರಿಸಿ ಈ ಸಂಬಂಧ ಕನಕಗಿರಿ ಠಾಣೆಯಲ್ಲಿ 58 ಮಂದಿ ವಿರುದ್ಧ ದೂರು ದಾಖಲಾಗಿದ್ದು, ಖಾದರಭಾಷಾ ಹಾಗೂ ಹಂಪಮ್ಮ ದೂರು ಪ್ರತಿ ದೂರು ದಾಖಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಣಾಮ್ ಸಾಬ್ ಪ್ರೊಟೆಸ್ಟ್ ಮಾಡ್ತಿದ್ದೀನಿ.. ಬರ್ತ್ ಡೇ ದಿನ ಬಿವೈ ವಿಜಯೇಂದ್ರಗೆ ಅಮಿತ್ ಶಾ ಕಾಲ್ video

ಮೈಸೂರಿಗೆ ಫ್ಲೈ ಓವರ್ ಬೇಡವೇ ಬೇಡ: ಸಿಎಂಗೆ ಪತ್ರ ಬರೆದ ಸಂಸದ ಯದುವೀರ್ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಜಿಯೋ ಫೋನ್ ನಲ್ಲಿ ಬಳಸಿದ್ರೆ ಅದಾನಿಗೆ ದುಡ್ಡು: ರಾಹುಲ್ ಗಾಂಧಿ ಹೇಳಿಕೆ ಭಾರೀ ಟ್ರೋಲ್ video

ಮುಂದಿನ ಸುದ್ದಿ
Show comments