ಕೊಡಗಿನಲ್ಲಿ ನಿಷೇಧಾಜ್ಞೆ ವಾಪಸ್?

Webdunia
ಭಾನುವಾರ, 28 ಆಗಸ್ಟ್ 2022 (08:08 IST)
ಮಡಿಕೇರಿ : ಕೊಡಗಿನಲ್ಲಿ 4 ದಿನಗಳಿಂದ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಶನಿವಾರ ಸಂಜೆ ಹಿಂಪಡೆದಿದೆ.
 
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು.

ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಹೊರಗಿನ ವ್ಯಕ್ತಿಗಳು ಪಡೆಯಲು ನಡೆಸಿರುವ ಹುನ್ನಾರ ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆಗಸ್ಟ್ 24ರ ಬೆಳಗ್ಗೆ 6 ರಿಂದ ಇಂದು ಸಂಜೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿ. 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಬಗ್ಗೆ ಜಾಗರೂಕರಾಗಿರುವುದು ಮುಖ್ಯ: ಪ್ರಧಾನಿ ಮೋದಿ ಅಬ್ಬರದ ಭಾಷಣ

ರಾಜ್ಯಪಾಲರನ್ನು ತಕ್ಷಣ ತೆಗೆದುಹಾಕಿ: ನಾಗರಾಜು ಯಾದವ್

ಬಿಕೆ ಹರಿಪ್ರಸಾದ್ ಅವರೇ ಬಟ್ಟೆ ಹರಿದುಕೊಂಡ್ರು, ಬಿಜೆಪಿ ಮೇಲೆ ಆರೋಪ ಹಾಕಿದ್ರು: ಆರ್ ಅಶೋಕ್

ಪ್ರಜ್ವಲ್ ರೇವಣ್ಣ ಅಪರಾಧ ಸಾಬೀತು, ಖಾಕಿ ತಂಡಕ್ಕೆ ಸಿಕ್ತು ಭರ್ಜರಿ ಬಹುಮಾನ

ಏರ್ ಇಂಡಿಯಾ ವಿಮಾನ ಸಂಸ್ಥೆಗೆ ₹15,000 ಕೋಟಿ ನಷ್ಟ ಉಂಟುಮಾಡಿದ ಆ ಪ್ರಕರಣ ಯಾವುದು ಗೊತ್ತಾ

ಮುಂದಿನ ಸುದ್ದಿ
Show comments