Webdunia - Bharat's app for daily news and videos

Install App

ಇಂದಿನಿಂದ ವರುಣಾದಲ್ಲಿ ಪ್ರಚಾರ’

Webdunia
ಶುಕ್ರವಾರ, 14 ಏಪ್ರಿಲ್ 2023 (16:10 IST)
ಇಂದಿನಿಂದ ವರುಣಾದಲ್ಲಿ ಪ್ರಚಾರ ಆರಂಭಿಸಿದ್ದೇವೆ, ವರುಣಾವನ್ನ ಮತ್ತೊಂದು ಗೋವಿಂದರಾಜ ನಗರ ಮಾಡುವ ಗುರಿ ಹೊಂದಿದ್ದೇನೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಪ್ರಚಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, MLC ಛಲವಾದಿ ನಾರಾಯಣಸ್ವಾಮಿ ಬರಲಿದ್ದಾರೆ, ಒಂದು ವಾರದ ಬಳಿಕ ಕ್ಷೇತ್ರದ ವಾತಾವರಣ ತಿಳಿಯುತ್ತದೆ ಎಂದರು.. ಇನ್ನು ಬಿಎಸ್​ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನನ್ನ ಸಹೋದರ ಇದ್ದ ಹಾಗೆ, ಸಿದ್ದಲಿಂಗಸ್ವಾಮಿಗೆ ಕೆಲವು ಜವಾಬ್ದಾರಿ ನೀಡಿದ್ದೇನೆ ಎಂದರು.. ಇನ್ನು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಲಕ್ಷ್ಮಣ್ ಸವದಿಗೆ ಗುಡ್ ಲಕ್ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments