Webdunia - Bharat's app for daily news and videos

Install App

ಪ್ರಾಥಮಿಕ ಶಾಲಾ ಶಿಕ್ಷಕರ ಪದೋನ್ನತಿ ಬದಲಿಗೆ ಪದವೀಧರ ಶಿಕ್ಷಕರಿಗೆ ಬಡ್ತಿ

Webdunia
ಭಾನುವಾರ, 26 ಸೆಪ್ಟಂಬರ್ 2021 (17:58 IST)
ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಪದೋನ್ನತಿಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ ರದ್ದುಪಡಿಸಿದೆ. ಪದವೀಧರ ಶಿಕ್ಷಕರಿಗೆ ಮಾತ್ರ ಪ್ರೌಢಶಾಲೆಗೆ ಬಡ್ತಿ ನೀಡಬಹುದು ಎಂದು ಹೇಳಲಾಗಿದೆ.
 
ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಶಿಕ್ಷಕರು ಪ್ರೌಢ ಶಾಲಾ ಸಹ ಶಿಕ್ಷಕರ ಗ್ರೇಡ್-2 ಹುದ್ದೆಗೆ ಅರ್ಹರಲ್ಲ.
ಈ ಹುದ್ದೆಗೆ 6 ರಿಂದ 8 ನೇ ತರಗತಿಗೆ ಪಾಠ ಮಾಡುವ ಪದವೀಧರ ಶಿಕ್ಷಕರಿಗೆ ಮಾತ್ರ ಬಡ್ತಿ ನೀಡಬಹುದು ಎಂದು ಹೇಳಲಾಗಿದೆ.
 
ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಶಿಕ್ಷಕರು ಹೈಸ್ಕೂಲ್ ಗೆ ಬಡ್ತಿ ಪಡೆದಿದ್ದಲ್ಲಿ ಕೂಡಲೇ ಹಿಂಬಡ್ತಿ ನೀಡಬೇಕು ಎಂದು ನ್ಯಾಯಮಂಡಳಿ ತಿಳಿಸಿದ್ದು, ಈ ಆದೇಶಕ್ಕೆ ತಡೆಯಾಜ್ಞೆ ಕೋರಿ ಶಿಕ್ಷಣ ಇಲಾಖೆಯಿಂದ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗಿದೆ.
 
2016 -17 ನೇ ಸಾಲಿನಿಂದ ಒಂದರಿಂದ ಐದನೇ ತರಗತಿಗೆ ಪಾಠ ಮಾಡುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಯಿಂದ ಪ್ರೌಢಶಾಲೆ ಸಹ ಶಿಕ್ಷಕರ ಹುದ್ದೆಗೆ ನೀಡಲಾಗಿರುವ ಎಲ್ಲಾ ಪದೋನ್ನತಿ ರದ್ದು ಮಾಡಬೇಕು. ಕೂಡಲೇ ಹಿಂಬಡ್ತಿ ನೀಡಬೇಕು ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments