Webdunia - Bharat's app for daily news and videos

Install App

ಚಾಮುಂಡೇಶ್ವರಿಯಲ್ಲಿ ರಂಗೇರಿದ ತಾರೆಯರ ಪ್ರಚಾರ

Webdunia
ಬುಧವಾರ, 2 ಮೇ 2018 (14:18 IST)
ಇಂದಿರಾಗಾಂಧಿ ಬಡಾವಣೆಯಲ್ಲಿ ನಟಿ ಜಯಮಾಲ, ಮುಖ್ಯಮಂತ್ರಿ ಚಂದ್ರು ಮತಯಾಚನೆ ಮಾಡಿದರು. 
ಇದೇ ವೇಳೆ ಸ್ಟಾರ್ ಕ್ಯಾಂಪೇನ್ ನಟಿ ಜಯಮಾಲಾಗೆ ಜೋಸೇಫ್ ಎಂಬುವವರು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡರು. ಫಾಲ್ಕನ್ ಕಾರ್ಖಾನೆ ಮುಚ್ಚಿ ವರ್ಷಗಳೇ ಆಯಿತು.ಅದನ್ನು ಓಪನ್ ಮಾಡಿಸಲು ಸಿದ್ದರಾಮಯ್ಯನವರಿಗೆ ಆಗಿಲ್ಲ. ನಾವು ಸಿದ್ದರಾಮಯ್ಯಗೆ  ಮತ ನೀಡುವುದಿಲ್ಲ ಜಿ.ಟಿ.ದೇವೇಗೌಡ ರಿಗೆ ಓಟ್ ಹಾಕ್ತಿನಿ.ಕುಮಾರಸ್ವಾಮಿ ಸಿಎಂ ಆದರೆ ಫಾಲ್ಕನ್ ಕಾರ್ಖಾನೆ ಯನ್ನು ಓಪನ್ ಮಾಡಿಸುತ್ತಾರೆ ಎಂದರು. 
 
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಜೋಸೇಫ್ ನಡುವೆ ಮಾತಿನ ಚಕಮಕಿ ನಡೆಯಿತು. ಮದ್ಯಪ್ರವೇಶಿಸಿದ ಪೊಲೀಸರು ಗಲಾಟೆಯನ್ನು ಶಮನಗೊಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments