Webdunia - Bharat's app for daily news and videos

Install App

ಚಾಮುಂಡೇಶ್ವರಿಯಲ್ಲಿ ರಂಗೇರಿದ ತಾರೆಯರ ಪ್ರಚಾರ

Webdunia
ಬುಧವಾರ, 2 ಮೇ 2018 (14:18 IST)
ಇಂದಿರಾಗಾಂಧಿ ಬಡಾವಣೆಯಲ್ಲಿ ನಟಿ ಜಯಮಾಲ, ಮುಖ್ಯಮಂತ್ರಿ ಚಂದ್ರು ಮತಯಾಚನೆ ಮಾಡಿದರು. 
ಇದೇ ವೇಳೆ ಸ್ಟಾರ್ ಕ್ಯಾಂಪೇನ್ ನಟಿ ಜಯಮಾಲಾಗೆ ಜೋಸೇಫ್ ಎಂಬುವವರು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಂಡರು. ಫಾಲ್ಕನ್ ಕಾರ್ಖಾನೆ ಮುಚ್ಚಿ ವರ್ಷಗಳೇ ಆಯಿತು.ಅದನ್ನು ಓಪನ್ ಮಾಡಿಸಲು ಸಿದ್ದರಾಮಯ್ಯನವರಿಗೆ ಆಗಿಲ್ಲ. ನಾವು ಸಿದ್ದರಾಮಯ್ಯಗೆ  ಮತ ನೀಡುವುದಿಲ್ಲ ಜಿ.ಟಿ.ದೇವೇಗೌಡ ರಿಗೆ ಓಟ್ ಹಾಕ್ತಿನಿ.ಕುಮಾರಸ್ವಾಮಿ ಸಿಎಂ ಆದರೆ ಫಾಲ್ಕನ್ ಕಾರ್ಖಾನೆ ಯನ್ನು ಓಪನ್ ಮಾಡಿಸುತ್ತಾರೆ ಎಂದರು. 
 
ಈ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಜೋಸೇಫ್ ನಡುವೆ ಮಾತಿನ ಚಕಮಕಿ ನಡೆಯಿತು. ಮದ್ಯಪ್ರವೇಶಿಸಿದ ಪೊಲೀಸರು ಗಲಾಟೆಯನ್ನು ಶಮನಗೊಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಈಗ ಸುಜಾತ ಭಟ್ ಗೆ ನೋ ಎಂಟ್ರಿ

ಮೈಸೂರು ದಸರಾ ಸುತ್ತಲಿನ ಬೆಳವಣಿಗೆ ಬೇಸರ ತಂದಿದೆ: ಪ್ರಮೋದಾದೇವಿ ಒಡೆಯರ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೃದಯದ ಪರೀಕ್ಷೆ ನಡೆಸಲು ಇದೊಂದು ಸಿಂಪಲ್ ಟ್ರಿಕ್ಸ್ ಸಾಕು

ಮುಂದಿನ ಸುದ್ದಿ
Show comments