Webdunia - Bharat's app for daily news and videos

Install App

ಪ್ರಚಾರ ಆರೋಪ, 5 ಪೊಲೀಸರ ವರ್ಗಾವಣೆ

Webdunia
ಶನಿವಾರ, 15 ಏಪ್ರಿಲ್ 2023 (17:14 IST)
ಹಿರಿಯೂರು BJP ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಪರ ಪ್ರಚಾರಕ್ಕೆ ಪೊಲೀಸರು ಸಾಥ್​ ನೀಡಿದ್ದಾರೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ.. ಈ ಕುರಿತಂತೆ ಐದು ಮಂದಿ ಪೊಲೀಸರ ವಿರುದ್ದ ಜಿಲ್ಲಾ ಚುನಾವಣಾ ಆಯೋಗಕ್ಕೆ ಪತ್ರ ಬರೆದು ದೂರು ನೀಡಲಾಗಿದೆ.. ಹಿರಿಯೂರು ಕಾಂಗ್ರೆಸ್ ಮುಖಂಡ ಈರಲಿಂಗೇಗೌಡ, ಖಾದಿ ರಮೇಶ್​ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದ್ದರು..ಈ ಬೆನ್ನಲ್ಲೇ ಐದು ಮಂದಿ ಪೊಲೀಸ್ ಪೇದೆಗಳ ವಿರುದ್ದ ಶಿಸ್ತು ಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿ ದಿವ್ಯಪ್ರಭು ಸೂಚನೆ ನೀಡಿದ್ದಾರೆ.. ಜಿಲ್ಲಾ ಚುನಾವಣಾಧಿಕಾರಿ ಬೆನ್ನಲ್ಲೇ ಚಿತ್ರದುರ್ಗ ಎಸ್ಪಿ ಪರಶುರಾಮ್ ಪೊಲೀಸ್ ಪೇದೆಗಳನ್ನು ವರ್ಗಾವಣೆ ಮಾಡಿದ್ದಾರೆ.. ಹಿರಿಯೂರು ನಗರ ಠಾಣೆಯ ತಿಮ್ಮರಾಯಪ್ಪ, ಮುನೇಶ್, ಗ್ರಾಮೀಣ ಠಾಣೆಯ ತಿಮ್ಮೇಶ್, ಪಿರ್ದೋಜ್, ಶಿವಮೂರ್ತಿ ವರ್ಗಾವಣೆ ಆಗಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

Video: ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ

ಕೈಲಾಗದ ರಾಹುಲ್ ಗಾಂಧಿ ಮೈ ಪರಚಿಕೊಳ್ತಿದ್ದಾರೆ: ಆರ್ ಅಶೋಕ ವಾಗ್ದಾಳಿ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments