ಆಸ್ತಿ ತೆರಿಗೆ ಲೋಪ ಸರಿಪಡಿಸಲಾಗುವುದು: ಬಿಬಿಎಂಪಿ ಆಯುಕ್ತ

Webdunia
ಸೋಮವಾರ, 9 ಆಗಸ್ಟ್ 2021 (20:57 IST)
ಕಳೆದ‌ ಒಂದು ವಾರದಿಂದ ಚರ್ಚೆಯಾಗುತ್ತಿದ್ದು. ಆಸ್ತಿತೆರಿಗೆದಾರ ಆಕ್ರೋಶ ಎಲ್ಲೆಡೆ ಕಂಡುಬಂದಿದ್ದು, ಇಂದು ಬೆಳಿಗ್ಗೆ ಎo.ಜಿ‌ ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ವಮಾಲಿಕೆಯನ್ನು ಅರ್ಪಿಸಿದ‌‌ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮಾದ್ಯಮದ ಮೂಲಕ ಆಸ್ತಿ ವರ್ಗಿಕರಣ ದ ವಿಷಯ ತಿಳಿಯಿತು ಎಂದರು.
ಕಂದಾಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ.‌ಅಂದು ಅಳವಡಿಸಿದ್ದ ತಂತ್ರಾಂಶ ದಿಂದ ಆಗಿರುವ ಲೋಪ‌ .ದಂಡ ಕ್ಕೆ ವಿನಾಯಿತಿ ನೀಡುವ ವಿಚಾರ ಸರ್ಕಾರ ತೀರ್ಮಾನ ಮಾಡಬೇಕು.ಅದಕ್ಕೂ ಮುನ್ನ ಆಡಳಿತಗಾರರ ಒಪ್ಪಿಗೆ ಪಡೆದು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಸರ್ಕಾರದ ಆದೇಶ ಬಂದ‌ ಕೂಡಲೇ ಸರಿಪಡಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments