Webdunia - Bharat's app for daily news and videos

Install App

ಆಸ್ತಿ ತೆರಿಗೆ ಲೋಪ ಸರಿಪಡಿಸಲಾಗುವುದು: ಬಿಬಿಎಂಪಿ ಆಯುಕ್ತ

Webdunia
ಸೋಮವಾರ, 9 ಆಗಸ್ಟ್ 2021 (20:57 IST)
ಕಳೆದ‌ ಒಂದು ವಾರದಿಂದ ಚರ್ಚೆಯಾಗುತ್ತಿದ್ದು. ಆಸ್ತಿತೆರಿಗೆದಾರ ಆಕ್ರೋಶ ಎಲ್ಲೆಡೆ ಕಂಡುಬಂದಿದ್ದು, ಇಂದು ಬೆಳಿಗ್ಗೆ ಎo.ಜಿ‌ ರಸ್ತೆಯಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ವಮಾಲಿಕೆಯನ್ನು ಅರ್ಪಿಸಿದ‌‌ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮಾದ್ಯಮದ ಮೂಲಕ ಆಸ್ತಿ ವರ್ಗಿಕರಣ ದ ವಿಷಯ ತಿಳಿಯಿತು ಎಂದರು.
ಕಂದಾಯ ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ.‌ಅಂದು ಅಳವಡಿಸಿದ್ದ ತಂತ್ರಾಂಶ ದಿಂದ ಆಗಿರುವ ಲೋಪ‌ .ದಂಡ ಕ್ಕೆ ವಿನಾಯಿತಿ ನೀಡುವ ವಿಚಾರ ಸರ್ಕಾರ ತೀರ್ಮಾನ ಮಾಡಬೇಕು.ಅದಕ್ಕೂ ಮುನ್ನ ಆಡಳಿತಗಾರರ ಒಪ್ಪಿಗೆ ಪಡೆದು ಸರ್ಕಾರಕ್ಕೆ ಕಳುಹಿಸಿಕೊಡಲಾಗುವುದು ಸರ್ಕಾರದ ಆದೇಶ ಬಂದ‌ ಕೂಡಲೇ ಸರಿಪಡಿಸಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments