Webdunia - Bharat's app for daily news and videos

Install App

ವೇಶ್ಯೆ , ಸೈಕೋ ಲವಿ ಡವಿ..!!!

Webdunia
ಶುಕ್ರವಾರ, 5 ಆಗಸ್ಟ್ 2022 (19:56 IST)
ಪ್ರೀತಿ ಮಾಯೆ ಹುಷಾರು ಅನ್ನೋದು ಇದಕ್ಕೆ ಅನ್ಸತ್ತೆ. ಮಂಡ್ಯದ ಈತನಿಗೆ ಸಪ್ತಪದಿ ತುಳಿದು ಹೆಜ್ಜೆಯಿಟ್ಟು ಬಂದ ಹೆಂಡತಿಯಿದ್ದಳು. ಆದರೂ ಪರಸ್ತ್ರೀ ಮೇಲೆ ಮೋಹ. ಈ ಬಲೆಗೆ ಬಿದ್ದವನೇ ಮಾಡಿದ್ದು ಮಾತ್ರ ಒಂದು ಎರಡಲ್ಲ ಮೂರು ಕೊಲೆ.
 
ಮಿಸ್ಸಿಂಗ್​ ಕೇಸ್​ನಿಂದ ತಗ್ಲಾಕೊಂಡ್ರು!
 
ಮಂಡ್ಯದಲ್ಲಿ 2 ತಿಂಗಳ ಹಿಂದೆ ನಾಲೆಯಲ್ಲಿ ಎರಡು ರುಂಡವಿಲ್ಲದ ಮೃತದೇಹ ತೇಲಿಬಂದಿತ್ತು. ಈ ಪ್ರಕರಣದ ಬೆನ್ನುಬಿದ್ದ ಶ್ರೀರಂಗಪಟ್ಟಣ ಪೊಲೀಸರಿಗೆ ಸಿಕ್ಕಿದ್ದು ಚಾಮರಾಜನಗರದಲ್ಲಿನ ಒಂದು ಮಿಸ್ಸಿಂಗ್ ಕೇಸ್. ಆ ಮಿಸ್ಸಿಂಗ್ ಕೇಸ್​ನ್ನು ಬೆನ್ನತ್ತಿದಾಗ ರುಂಡವಿಲ್ಲದ ಮೃತದೇಹ ಪ್ರಕರಣ ಹೊರಬಿದ್ದಿದೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments