ವೇಶ್ಯೆ , ಸೈಕೋ ಲವಿ ಡವಿ..!!!

Webdunia
ಶುಕ್ರವಾರ, 5 ಆಗಸ್ಟ್ 2022 (19:56 IST)
ಪ್ರೀತಿ ಮಾಯೆ ಹುಷಾರು ಅನ್ನೋದು ಇದಕ್ಕೆ ಅನ್ಸತ್ತೆ. ಮಂಡ್ಯದ ಈತನಿಗೆ ಸಪ್ತಪದಿ ತುಳಿದು ಹೆಜ್ಜೆಯಿಟ್ಟು ಬಂದ ಹೆಂಡತಿಯಿದ್ದಳು. ಆದರೂ ಪರಸ್ತ್ರೀ ಮೇಲೆ ಮೋಹ. ಈ ಬಲೆಗೆ ಬಿದ್ದವನೇ ಮಾಡಿದ್ದು ಮಾತ್ರ ಒಂದು ಎರಡಲ್ಲ ಮೂರು ಕೊಲೆ.
 
ಮಿಸ್ಸಿಂಗ್​ ಕೇಸ್​ನಿಂದ ತಗ್ಲಾಕೊಂಡ್ರು!
 
ಮಂಡ್ಯದಲ್ಲಿ 2 ತಿಂಗಳ ಹಿಂದೆ ನಾಲೆಯಲ್ಲಿ ಎರಡು ರುಂಡವಿಲ್ಲದ ಮೃತದೇಹ ತೇಲಿಬಂದಿತ್ತು. ಈ ಪ್ರಕರಣದ ಬೆನ್ನುಬಿದ್ದ ಶ್ರೀರಂಗಪಟ್ಟಣ ಪೊಲೀಸರಿಗೆ ಸಿಕ್ಕಿದ್ದು ಚಾಮರಾಜನಗರದಲ್ಲಿನ ಒಂದು ಮಿಸ್ಸಿಂಗ್ ಕೇಸ್. ಆ ಮಿಸ್ಸಿಂಗ್ ಕೇಸ್​ನ್ನು ಬೆನ್ನತ್ತಿದಾಗ ರುಂಡವಿಲ್ಲದ ಮೃತದೇಹ ಪ್ರಕರಣ ಹೊರಬಿದ್ದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳ ಬಗ್ಗೆ‌ ಕ್ರಿಕೆಟ್ ದೇವರು ಸಚಿನ್ ಮಹತ್ವದ ಪೋಸ್ಟ್‌

ಧರ್ಮೇಂದ್ರ ಪ್ರಧಾನ್‌ರನ್ನು ಕೆಳಗಿಳಿಸದಿದ್ದರೆ, ಮುಂದೆ ಪ್ರಧಾನಿ ರಾಜೀನಾಮೆಯೆ ನಮ್ಮ ಡಿಮ್ಯಾಂಡ್ ಆಗಿರುತ್ತೆ: ಅಭಿಜೀತ್

ಮದುವೆಯಾದವರು ಹನಿಮೂನ್‍ಗೆ ಒಂದು ಬಾರಿ ವಿದೇಶಕ್ಕೆ ತೆರಳಿದರೆ ರಾಹುಲ್ ಗಾಂಧಿ ಪದೇಪದೇ ಹೊರದೇಶಕ್ಕೆ ಹೋಗುತ್ತಾರೆ

ಕೊತ್ವಾಲ್ ರಾಮಚಂದ್ರ ಅವರ ಶಿಷ್ಯ ಏಡ್ಸ್ ಇಂಜೆಕ್ಷನ್ ತಲಗುಲಿಸಿದ ಮೇಲೆ ಅಶೋಕ್ ಗೆ ಬುದ್ಧಿ ಭ್ರಮಣೆಯಾಗಿದೆ: ಬಿಕೆ ಹರಿಪ್ರಸಾದ್

ರಾತ್ರಿ ಪೂರ್ತಿ ಅನಿಲ ಸೋರಿಕೆ, ಬೆಳಗೆದ್ದು ಲೈಟ್ ಆನ್ ಮಾಡುತ್ತಿದ್ದ ಹಾಗೇ ಆವರಿಸಿದ ಬೆಂಕಿ, ಮುಂದೆ ಆಗಿದ್ದು ಭಾರೀ ಅವಘಡ

ಮುಂದಿನ ಸುದ್ದಿ
Show comments