ಮೈಸೂರಿನಲ್ಲಿ ವೇಶ್ಯಾವಾಟಿಕೆ ದಂಧೆ; ಮೂವರನ್ನು ಬಂಧಿಸಿದ ಪೊಲೀಸರು

Webdunia
ಬುಧವಾರ, 5 ಡಿಸೆಂಬರ್ 2018 (07:05 IST)
ಮೈಸೂರು : ಮೈಸೂರು ನಗರದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಜಾಲವನ್ನು ಪತ್ತೆ ಹಚ್ಚಿ ದಾಳಿ ನಡೆಸಿದ  ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ, ಮಹಿಳೆಯೊಬ್ಬಳನ್ನು ರಕ್ಷಣೆ ಮಾಡಿದ್ದಾರೆ.


ಕಲ್ಯಾಣಗಿರಿಯ ಸುನೀತಾ (43), ಗಾಂಧಿನಗರದ ಕುಮಾರ (33) ಹಾಗೂ ಸಿದ್ದಲಿಂಗಪುರ ಗ್ರಾಮದ ಮಧುಸೂದನ್ (24) ಬಂಧಿತ ಆರೋಪಿಗಳು. ಈ ಮೂವರು  ಕಲ್ಯಾಣಗಿರಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದರು.


ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ತಂಡ ರಚಿಸಿಕೊಂಡು ಅಡ್ಡದ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಸಿದ್ದಾರೆ. ಈ ಪ್ರಕರಣ ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಹಾರದಲ್ಲಿ ಕೇವಲ 2 ಸ್ಥಾನದಲ್ಲಿ ಮುನ್ನಡೆ, ರಾಹುಲ್ ಗಾಂಧಿಗೆ ಇದು 95 ನೇ ಸೋಲು

ಬಿಜೆಪಿಗೆ ನೆಹರೂ, ಗಾಂಧೀಜಿಯನ್ನು ತೆಗಳುವುದೇ ಕೆಲಸ: ಸಿದ್ದರಾಮಯ್ಯ

ಬಿಹಾರ ಚುನಾವಣೆ ಗೆದ್ದಿದ್ದಕ್ಕೆ ಲಾಡು ಹಂಚಿ ಥಕಥೈ ಕುಣಿದ ಕರ್ನಾಟಕ ಬಿಜೆಪಿ ನಾಯಕರು

ನವಂಬರ್ 18 ಕ್ಕೆ ಪ್ರಮಾಣವಚನ ಮಾಡ್ತೀನಿ ಎಂದಿದ್ದ ತೇಜಸ್ವಿ ಯಾದವ್ ಗೆ ಸೋಲಾಗಲು ತಂದೆಯೇ ಕಾರಣನಾ

Bihar Election result 2025: ಬಿಹಾರದ ಇಂದಿನ ಫಲಿತಾಂಶವನ್ನು ಮೊದಲೇ ಭವಿಷ್ಯ ನುಡಿದಿದ್ದ ಅಮಿತ್ ಶಾ video

ಮುಂದಿನ ಸುದ್ದಿ
Show comments