Webdunia - Bharat's app for daily news and videos

Install App

ವೇಶ್ಯಾವಾಟಿಕೆ ಕಾನೂನು ಬದ್ದ: ಸಮಿತಿ ರಚನೆಗೆ ಸರಕಾರ ನಿರ್ಧಾರ

Webdunia
ಗುರುವಾರ, 16 ಅಕ್ಟೋಬರ್ 2014 (13:52 IST)
ವೇಶ್ಯಾವಾಟಿಕೆ ಕಾನೂನುಬದ್ದ ಮಾಡಬೇಕೆ ಎನ್ನುವ ಕುರಿತು ಸಮಗ್ರ ಅಧ್ಯಯನ ಅಗತ್ಯವಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಉಮಾಶ್ರೀ ಹೇಳಿದ್ದಾರೆ.
 
ಕೊಪ್ಪಳದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾತೆ ಮಹಾದೇವಿ ಅವರ ತರ್ಕಕ್ಕೆ ನಾನು ಉತ್ತರ ನೀಡುವುದಿಲ್ಲ. ಆದರೆ, ವೇಶ್ಯಾವಾಟಿಕೆ ಕಾನೂನುಬದ್ಧ ಗೊಳಿಸುವ ಕುರಿತು ಸಮಿತಿ ರಚನೆ ಮಾಡಲಾಗಿದೆ.
 
ಇದರ ಕುರಿತು ಚಿಂತನೆ ಮಾಡಿ, ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು. ಬೇಕು ಅಥವಾ ಬೇಡ ಎನ್ನುವ ಕುರಿತು ನಾನು ಈಗಲೇ ಉತ್ತರ ನೀಡಲಾರೆ. ಅದರ ಬಗ್ಗೆ ಅಧ್ಯಯನವಾಗಿ, ಯಾವುದು ಸೂಕ್ತ ಎನ್ನುವ ಕುರಿತು ನಿರ್ಧಾರಕ್ಕೆ ಬಂದ ಮೇಲೆಯೇ  ಸರ್ಕಾರ ಮುಂದಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments