Webdunia - Bharat's app for daily news and videos

Install App

ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ: ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಜಾತಿ ನಿಂದನೆ ಕೇಸ್

Webdunia
ಭಾನುವಾರ, 13 ಜನವರಿ 2019 (14:52 IST)
ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸುಗಳ ರಕ್ಷಣೆ ಮಾಡಿರುವ ಘಟನೆ ನಡೆದಿದೆ.

ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಹಂಗರಗಾ(ಬಿ) ಗ್ರಾಮದ ಬಳಿ ಈ ಘಟನೆ ನಡೆದಿದೆ.
ಯಾಳಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ಗೋವುಗಳ ರಕ್ಷಣೆ ಮಾಡಲಾಗಿದೆ.

ಶ್ರೀರಾಮ ಸೇನೆ ಕಾರ್ಯಕರ್ತರು, ಐದು ಗೋವುಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಶ್ರೀರಾಮ ಸೇನೆ ಕಾರ್ಯಕರ್ತರು  ಮತ್ತು ಗೋವು ಸಾಗಿಸುವವರ ನಡುವೆ ವಾಗ್ವಾದ ನಡೆದಿದೆ.

ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಜಾತಿ ನಿಂದನೆ ಕೇಸ್ ನ್ನು ಗೋವು ಸಾಗಾಟಗಾರರು ದಾಖಲು ಮಾಡಿದ್ದಾರೆ.
ಶ್ರೀರಾಮ ಸೇನೆ ಕಾರ್ಯಕರ್ತರಿಂದ ಏಳು ಜನರ ಮೇಲೆ ಕೊಲೆ ಯತ್ನ ಕೇಸ್ ದಾಖಲು ಮಾಡಲಾಗಿದೆ. ಈ ಕುರಿತು
ಯಡ್ರಾಮಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments