Webdunia - Bharat's app for daily news and videos

Install App

ಗೋಕಳ್ಳರು ಎಸ್ಕೇಪ್- ಗೋವುಗಳ ರಕ್ಷಣೆ

Webdunia
ಬುಧವಾರ, 13 ಏಪ್ರಿಲ್ 2022 (19:35 IST)
ಕಾರ್ಕಳ ಭಾಗದಲ್ಲಿ ಸಕ್ರಿಯವಾಗಿದ್ದ ಗೋಕಳ್ಳರ ತಂಡವನ್ನು ಬೆನ್ನಟ್ಟಿದ ಪೊಲೀಸರು ಗೋ ಸಾಗಾಟ ಮಾಡುತ್ತಿದ್ದ ವಾಹನ ಸೇರಿ 14 ಗೋವುಗಳು ವಶಕ್ಕೆ ಪಡೆದಿದ್ದಾರೆ. ಹೆಬ್ರಿ ಇನ್ಸ್​​​​ಪೆಕ್ಟರ್ ಸುದರ್ಶನ್ ದೊಡ್ಡಮನೆ ನೇತೃತ್ವದಲ್ಲಿ ಭಾರೀ ಕಾರ್ಯಾಚರಣೆ ನಡೆಸಿದ್ದು, ಗೋ ಸಾಗಾಟಗಾರರನ್ನು ಸಿನಿಮೀಯ ರೀತಿಯಲ್ಲಿ  ಪೊಲೀಸರು ಬೆನ್ನಟ್ಟಿದ್ರು. ಈ ವೇಳೆ ಗೋಕಳ್ಳರ ವಾಹನ ಅಂಗಡಿಯೊಂದಕ್ಕೆ ಡಿಕ್ಕಿಯಾದ ಹಿನ್ನೆಲೆ ವಾಹನವನ್ನು ಸ್ಥಳದಲ್ಲೇ ಬಿಟ್ಟು ಗೋಕಳ್ಳರು ಪರಾರಿಯಾಗಿದ್ದಾರೆ. ಪರಾರಿಯಾದ ಗೋಕಳ್ಳರು ಮಂಗಳೂರು ಮೂಲದವರಾಗಿರುವ ಸಾಧ್ಯತೆ ಇದೆ ಎಂದು ಶಂಕೆ ವ್ಯಕ್ತವಾಗಿದೆ. ಹಿಂಸಾತ್ಮಕ ರೀತಿಯಲ್ಲಿ ಕೈಕಾಲು ಮುರಿದು  ಜಾನುವಾರುಗಳನ್ನು ಕಳ್ಳರು ಸಾಗಾಟ ಮಾಡುತ್ತಿದ್ರು. ಸದ್ಯ ರಕ್ಷಿಸಲ್ಪಟ್ಟ ಗೋವುಗಳಲ್ಲಿ ಒಂದು ಜಾನುವಾರು ಸಾವನ್ನಪ್ಪಿದ್ರೆ, ಗಂಭೀರ ಸ್ಥಿತಿಯಲ್ಲಿರುವ ಗೋವುಗಳಿಗೆ ಪಶುವೈದ್ಯರಿಂದ ಚಿಕಿತ್ಸೆ ನೀಡಲಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು,ಬೆಳಗಾವಿ ಸೇರಿ 3 ವಂದೇ ಭಾರತ್ ರೈಲುಗಳ ಉದ್ಘಾಟನೆ

ಧರ್ಮಸ್ಥಳ: ಗುಂಪು ಘರ್ಷಣೆ ಪ್ರಕರಣದಲ್ಲಿ ಬಿಗ್‌ಟ್ವಿಸ್ಟ್‌

ಕೇಂದ್ರ ವಿರುದ್ಧ ಹರಿಹಾಯ್ದ ಬೆನ್ನಲ್ಲೇ ಪ್ರಧಾನಿ ಮೋದಿ ಪಕ್ಕದಲ್ಲೇ ಕುಳಿತು ಪ್ರಯಾಣಿಸಿದ ಡಿಕೆ ಶಿವಕುಮಾರ್‌

ಸಿಲಿಕಾನ್‌ ಸಿಟಿಯಲ್ಲಿ ಮೋದಿ ಮೇನಿಯಾ: ಪ್ರಧಾನಿಯನ್ನು ನೋಡಲು ಮಳೆಯನ್ನು ಲೆಕ್ಕಿಸದೆ ಜಮಾಯಿಸಿದ ಜನರು

ಹಳದಿ ಮಾರ್ಗಕ್ಕೆ ಕೇಂದ್ರ ನೀಡಿದ್ದು ಕೇವಲ ಶೇ 20ರಷ್ಟು ಅನುದಾನ: ಡಿಸಿಎಂ ಶಿವಕುಮಾರ್‌ ಆಕ್ರೋಶ

ಮುಂದಿನ ಸುದ್ದಿ
Show comments