Webdunia - Bharat's app for daily news and videos

Install App

ಮನೆಯ ಮುಂದೆ ಕೆಲಕಾಲ ಆತಂಕಕ್ಕೆ ಕಾರಣವಾಗಿದ್ದ ವಿಷ ಪೂರಿತ ದೈತ್ಯ ನಾಗರಹಾವು ರಕ್ಷಣೆ

Webdunia
ಗುರುವಾರ, 2 ಜೂನ್ 2022 (19:49 IST)
ಮನೆಯ ಮುಂದೆ ಆರು ಅಡಿ ಉದ್ದದ ದೈತ್ಯ ವಿಷಪೂರಿತ ನಾಗರಹಾವು ಸುಮಾರು ಎರಡು ಗಂಟೆಗಳ ಕಾಲ ಇದ್ದು ಮನೆಯವರು ಹಾಗೂ ಅಕ್ಕಪಕ್ಕದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಹೊರವಲಯ
ನೆಲಮಂಗಲ ನಗರದ ವಾಜರಹಳ್ಳಿಯ ವಾಸು ಎಂಬುವವರ ಮನೆಯ ಮುಂದೆ ಇದ್ದ ನಾಗರಹಾವನ್ನ, ಉರಗ ರಕ್ಷಕಾ ಸ್ನೇಕ್ ಲೋಕೇಶ್ ರಿಂದ ರಕ್ಷಣೆ ಮಾಡಲಾಗಿದೆ. ವಾಸು ಎಂಬುವವರ ಮನೆಯ ಬಳಿ ಸತತ ಎರಡು ಗಂಟೆಯ ಕಾಲ ಇದ್ದ ನಾಗರಹಾವು ಸುಮಾರು 10 ವರ್ಷದ ವಯಸ್ಸಿನ ಹಾವು ಎನ್ನಲಾಗಿದ್ದು ಈ ಹಾವನ್ನ ರಕ್ಷಣೆ ಮಾಡಿದ್ದು ಅರಣ್ಯಕ್ಕೆ ಬಿಡಲಾಗುತ್ತದೆ ಎಂದು ಉರಗ ರಕ್ಷಕ ಸ್ನೇಕ್ ಲೋಕೇಶ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments