Webdunia - Bharat's app for daily news and videos

Install App

ಮನೆಯ ಮುಂದೆ ಕೆಲಕಾಲ ಆತಂಕಕ್ಕೆ ಕಾರಣವಾಗಿದ್ದ ವಿಷ ಪೂರಿತ ದೈತ್ಯ ನಾಗರಹಾವು ರಕ್ಷಣೆ

Webdunia
ಗುರುವಾರ, 2 ಜೂನ್ 2022 (19:49 IST)
ಮನೆಯ ಮುಂದೆ ಆರು ಅಡಿ ಉದ್ದದ ದೈತ್ಯ ವಿಷಪೂರಿತ ನಾಗರಹಾವು ಸುಮಾರು ಎರಡು ಗಂಟೆಗಳ ಕಾಲ ಇದ್ದು ಮನೆಯವರು ಹಾಗೂ ಅಕ್ಕಪಕ್ಕದ ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಬೆಂಗಳೂರು ಹೊರವಲಯ
ನೆಲಮಂಗಲ ನಗರದ ವಾಜರಹಳ್ಳಿಯ ವಾಸು ಎಂಬುವವರ ಮನೆಯ ಮುಂದೆ ಇದ್ದ ನಾಗರಹಾವನ್ನ, ಉರಗ ರಕ್ಷಕಾ ಸ್ನೇಕ್ ಲೋಕೇಶ್ ರಿಂದ ರಕ್ಷಣೆ ಮಾಡಲಾಗಿದೆ. ವಾಸು ಎಂಬುವವರ ಮನೆಯ ಬಳಿ ಸತತ ಎರಡು ಗಂಟೆಯ ಕಾಲ ಇದ್ದ ನಾಗರಹಾವು ಸುಮಾರು 10 ವರ್ಷದ ವಯಸ್ಸಿನ ಹಾವು ಎನ್ನಲಾಗಿದ್ದು ಈ ಹಾವನ್ನ ರಕ್ಷಣೆ ಮಾಡಿದ್ದು ಅರಣ್ಯಕ್ಕೆ ಬಿಡಲಾಗುತ್ತದೆ ಎಂದು ಉರಗ ರಕ್ಷಕ ಸ್ನೇಕ್ ಲೋಕೇಶ್ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments