Webdunia - Bharat's app for daily news and videos

Install App

ಅವಶೇಷಗಳಡಿ ಸಿಲುಕಿದ್ದವರ ರಕ್ಷಣೆ

Webdunia
ಶನಿವಾರ, 21 ಮೇ 2022 (20:01 IST)
ಗದಗದಲ್ಲಿ ಭಾರಿ ಮಳೆಗೆ ಶಿಗ್ಲಿ ಗ್ರಾಮದಲ್ಲಿ ಮನೆ ಗೋಡೆ ಕುಸಿದು ಬಿದ್ದಿತ್ತು..ಇದೀಗ ಕುಸಿದು ಬಿದ್ದ ಮನೆ ಅವಶೇಷಗಳ ಅಡಿ ಸಿಲುಕಿದ್ದ ಇಬ್ಬರು ಮಕ್ಕಳು ಸೇರಿ ನಾಲ್ವರ ರಕ್ಷಣೆ ಮಾಡಲಾಗಿದೆ..ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಗೋಡೆ ರಾತ್ರಿ 12 ಗಂಟೆ ಸುಮಾರಿಗೆ ಏಕಾಏಕಿ ಕುಸಿದಿದೆ..ಈ ವೇಳೆ ಗುರುಶಾಂತಯ್ಯ  ಜೋರಾಗಿ ಕೂಗಾಡಿದ್ದಾರೆ..ಅಕ್ಕ-ಪಕ್ಕದಲ್ಲಿದ್ದ ನಿವಾಸಿಗಳು ಗುರುಶಾಂತಯ್ಯ ಕೂಗಾಟ, ಕಿರುಚಾಟ ಕೇಳಿ 
ಕೂಡಲೇ ಬಂದು ಅವಶೇಷಗಳಡಿ ಸಿಲುಕಿದ್ದ ಗುರುಶಾಂತಯ್ಯ, ಪತ್ನಿ ಶೈಲಾ, ಮಕ್ಕಳಾದ ಅಜಯ್, ಸೃಷ್ಟಿಯನ್ನ ರಕ್ಷಿಸಿದ್ದಾರೆ..ಇನ್ನು, ಅವಘಡದಲ್ಲಿ ಗಾಯಗೊಂಡ ಗುರುಶಾಂತಯ್ಯಗೆ ಲಕ್ಷ್ಮೇಶ್ವರ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ..ಶಿಗ್ಲಿ ಗ್ರಾಮಕ್ಕೆ ಎಸಿ ಅನ್ನಪೂರ್ಣಾ &  ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಸ್ಥಳಕ್ಕೆ ಭೇಟಿ ನಿಡಿ ಪರಿಶೀಲನೆ ನಡೆಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments