Select Your Language

Notifications

webdunia
webdunia
webdunia
webdunia

ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದವರ ರಕ್ಷಣೆ

Protection of those who were swept away by the flood
ಜಮ್ಮು ಮತ್ತು ಕಾಶ್ಮೀರ , ಮಂಗಳವಾರ, 16 ಆಗಸ್ಟ್ 2022 (19:12 IST)
ಕಾಶ್ಮೀರ ಕಥುವಾ ಜಿಲ್ಲೆಯ ಉಜ್ ನದಿಯ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರನ್ನು ಭಾರತೀಯ ವಾಯುಪಡೆ ರಕ್ಷಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಸಂಜೆ ಇಬ್ಬರು ವ್ಯಕ್ತಿಗಳು ಮತ್ತು 12ಕ್ಕೂ ಹೆಚ್ಚು ಪ್ರಾಣಿಗಳು ನದಿಯಲ್ಲಿ ಸಿಲುಕಿರುವ ಬಗ್ಗೆ ಮಾಹಿತಿ ಪಡೆದ ನಂತರ ಸೇನೆ ಮತ್ತು ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿತ್ತು. ಸ್ಥಳೀಯ ಆಡಳಿತವು ಐಎಎಫ್ ಹೆಲಿಕಾಪ್ಟರ್‌ಗಳಿಗೆ ಕರೆ ನೀಡಿತು. ಅವರು ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತವಾಗಿ ಪ್ರಾರಂಭಿಸಿ ಇಬ್ಬರನ್ನು ರಕ್ಷಿಸಿದರು.

Share this Story:

Follow Webdunia kannada

ಮುಂದಿನ ಸುದ್ದಿ

ಶಿವಮೊಗ್ಗ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ