Webdunia - Bharat's app for daily news and videos

Install App

ಸಿನಿಮಾ ಶೂಟಿಂಗ್ ನಲ್ಲಿ ಸ್ಫೋಟ ಪ್ರಕರಣ; ಟವರ್ ಏರಿದ ಮನೆಮಂದಿ

Webdunia
ಸೋಮವಾರ, 1 ಏಪ್ರಿಲ್ 2019 (19:22 IST)
ಸಿನಿಮಾ ಶೂಟಿಂಗ್ ವೇಳೆ ಸಿಲಿಂಡರ್ ಸ್ಫೋಟಗೊಂಡು ಇಬ್ಬರ ದುರ್ಮರಣವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಕ್ಕಾಗಿ ಆಗ್ರಹ ಮಾಡಿ ಮೃತರ ಕುಟುಂಬದವರು ಟವರ್ ಏರಿದ ಘಟನೆ ನಡೆದಿದೆ.

ಮೊಬೈಲ್ ಟವರ್ ಏರಿ ಮೃತರ  ಕುಟುಂಬಸ್ಥರಿಂದ ಪ್ರತಿಭಟನೆ ನಡೆಯಿತು. ಬೆಂಗಳೂರು ಉತ್ತರ ತಾಲೂಕಿನ ಬಾಗಲೂರಿನಲ್ಲಿರುವ ಮೊಬೈಲ್ ಟವರ್ ಏರಿ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸಿದ್ರು. ಘಟನೆಯಲ್ಲಿ ಇಬ್ಬರು ಸಾವನ್ನಪಿದ್ರು ಸೌಜನ್ಯಕ್ಕೂ ಮೃತರ ಕುಟುಂಬಸ್ಥರನ್ನ ಭೇಟಿಯಾಗಿಲ್ಲ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.

ಸರ್ಕಾರ, ಚಿತ್ರತಂಡ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಮತ್ತು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ನ್ಯಾಯ ಸಿಗೋವರೆಗೂ ಟವರ್ ನಿಂದ ಕೆಳಗಿಳಿಯಲ್ಲ ಅಂತ ಪಟ್ಟು ಹಿಡಿದರು.

ಶುಕ್ರವಾರ ಬಾಗಲೂರು ಹೊರವಲಯದ ಹಾರ್ಡ್ವೇರ್ ಪಾರ್ಕ್ನಲ್ಲಿ ಶೂಟಿಂಗ್ ವೇಳೆ ಮೃತ ಪಟ್ಟಿದ್ದರು ತಾಯಿ ಮಗು. ಘಟನೆ ನಡೆದು ಮೂರು ದಿನಗಳಾದ್ರು ನ್ಯಾಯ ಕೊಡ್ತಿಲ್ಲ ಅಂತ ಆಕ್ರೋಶ ವ್ಯಕ್ತವಾಗುತ್ತಿದೆ. ಚಿತ್ರತಂಡದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರ್ಲಕ್ಷ್ಯ ವಹಿಸಿರುವುದಾಗಿ ಮೃತರ ಕುಟುಂಬದವರು ದೂರಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments