Select Your Language

Notifications

webdunia
webdunia
webdunia
webdunia

ವಿಧಾನ ಸೌಧದ ಮುಂದೆ ರೆಬಲ್ ಸ್ಟಾರ್ ಅಂಬರೀಷ್ ವಿರುದ್ಧ ಪ್ರತಿಭಟನೆ

ವಿಧಾನ ಸೌಧದ ಮುಂದೆ ರೆಬಲ್ ಸ್ಟಾರ್ ಅಂಬರೀಷ್ ವಿರುದ್ಧ ಪ್ರತಿಭಟನೆ
Bangalore , ಸೋಮವಾರ, 5 ಜೂನ್ 2017 (11:37 IST)
ಬೆಂಗಳೂರು: ನಟ, ಶಾಸಕ ಅಂಬರೀಷ್ ವಿರುದ್ಧ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ಜೆಡಿಯು ಅಧ್ಯಕ್ಷ ಬಿ.ಎಸ್. ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

 
ಕಳೆದ ಮೂರು ಅಧಿವೇಶನಗಳಿಗೆ ಅಂಬರೀಷ್ ಸತತವಾಗಿ ಗೈರುಹಾಜರಾಗಿದ್ದಾರೆ. ಹೀಗೆ ಸತತವಾಗಿ ಮೂರು ಅಧಿವೇಶನಕ್ಕೆ ಹಾಜರಾಗದಿದ್ದರೆ ಅಂತಹ ಶಾಸಕರ ಸದಸ್ಯತ್ವ ರದ್ದುಗೊಳಿಸಲು ಸಂವಿಧಾನದಲ್ಲಿ ಅವಕಾಶವಿದೆ.

ಹಾಗಾಗಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಬಿ.ಎಸ್. ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ ಪ್ರತಿಭಟನಾ ನಿರತ ಬಿ.ಎಸ್. ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

‘ಸಿಎಂ ಸಿದ್ದರಾಮಯ್ಯ ಸಿನಿಮಾ ನೋಡೋದನ್ನು ಬಿಟ್ಟು ಅಭಿವೃದ್ಧಿ ಮಾಡ್ಲಿ’