ವಿಧಾನ ಸೌಧದ ಮುಂದೆ ರೆಬಲ್ ಸ್ಟಾರ್ ಅಂಬರೀಷ್ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 5 ಜೂನ್ 2017 (11:37 IST)
ಬೆಂಗಳೂರು: ನಟ, ಶಾಸಕ ಅಂಬರೀಷ್ ವಿರುದ್ಧ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ಜೆಡಿಯು ಅಧ್ಯಕ್ಷ ಬಿ.ಎಸ್. ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

 
ಕಳೆದ ಮೂರು ಅಧಿವೇಶನಗಳಿಗೆ ಅಂಬರೀಷ್ ಸತತವಾಗಿ ಗೈರುಹಾಜರಾಗಿದ್ದಾರೆ. ಹೀಗೆ ಸತತವಾಗಿ ಮೂರು ಅಧಿವೇಶನಕ್ಕೆ ಹಾಜರಾಗದಿದ್ದರೆ ಅಂತಹ ಶಾಸಕರ ಸದಸ್ಯತ್ವ ರದ್ದುಗೊಳಿಸಲು ಸಂವಿಧಾನದಲ್ಲಿ ಅವಕಾಶವಿದೆ.

ಹಾಗಾಗಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಬಿ.ಎಸ್. ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ ಪ್ರತಿಭಟನಾ ನಿರತ ಬಿ.ಎಸ್. ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ಬುದ್ಧಿವಂತ ರಾಜಕಾರಣಿ ಯಾರು: ಈ ಪ್ರಶ್ನೆಗೆ ಉತ್ತರ ನೋಡಿದ್ರೆ ನಿಮಗೇ ಅಚ್ಚರಿಯಾಗುತ್ತದೆ

ನಾನು ಇಲ್ಲಾಂದ್ರೆ ಭಾರತ ಪಾಕಿಸ್ತಾನ ಸಂಘರ್ಷದಲ್ಲಿ ಶೆಹಬಾಜ್ ಷರೀಫ್ ಸಾಯ್ತಿದ್ರು: ಡೊನಾಲ್ಡ್ Video ಟ್ರಂಪ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಗೆ ಎದುರಾಗಿದೆ ಮೂರು ಸವಾಲು

ಮುಂದಿನ ಸುದ್ದಿ
Show comments