Webdunia - Bharat's app for daily news and videos

Install App

ವಿಧಾನ ಸೌಧದ ಮುಂದೆ ರೆಬಲ್ ಸ್ಟಾರ್ ಅಂಬರೀಷ್ ವಿರುದ್ಧ ಪ್ರತಿಭಟನೆ

Webdunia
ಸೋಮವಾರ, 5 ಜೂನ್ 2017 (11:37 IST)
ಬೆಂಗಳೂರು: ನಟ, ಶಾಸಕ ಅಂಬರೀಷ್ ವಿರುದ್ಧ ವಿಧಾನಸೌಧದ ಅಂಬೇಡ್ಕರ್ ಪ್ರತಿಮೆ ಎದುರು ಮಂಡ್ಯ ಜಿಲ್ಲಾ ಜೆಡಿಯು ಅಧ್ಯಕ್ಷ ಬಿ.ಎಸ್. ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ.

 
ಕಳೆದ ಮೂರು ಅಧಿವೇಶನಗಳಿಗೆ ಅಂಬರೀಷ್ ಸತತವಾಗಿ ಗೈರುಹಾಜರಾಗಿದ್ದಾರೆ. ಹೀಗೆ ಸತತವಾಗಿ ಮೂರು ಅಧಿವೇಶನಕ್ಕೆ ಹಾಜರಾಗದಿದ್ದರೆ ಅಂತಹ ಶಾಸಕರ ಸದಸ್ಯತ್ವ ರದ್ದುಗೊಳಿಸಲು ಸಂವಿಧಾನದಲ್ಲಿ ಅವಕಾಶವಿದೆ.

ಹಾಗಾಗಿ ಅವರ ಶಾಸಕ ಸ್ಥಾನವನ್ನು ರದ್ದುಗೊಳಿಸಬೇಕೆಂದು ಆಗ್ರಹಿಸಿ ಬಿ.ಎಸ್. ಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಇದೇ ವೇಳೆ ಪ್ರತಿಭಟನಾ ನಿರತ ಬಿ.ಎಸ್. ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments