Webdunia - Bharat's app for daily news and videos

Install App

ಪೊಲೀಸರ ಕ್ರಮದ ವಿರುದ್ಧ ಛೇಂಬರ್ಸ್ ನಿಂದ ಪ್ರತಿಭಟನೆ

Webdunia
ಸೋಮವಾರ, 12 ನವೆಂಬರ್ 2018 (14:39 IST)
ಅಂಬಿಡೆಂಟಾ ಕಂಪನಿಯ ಇಡಿ ಡೀಲ್ ಪ್ರಕರಣದಲ್ಲಿ 57 ಕೆ.ಜಿ.ಚಿನ್ನವನ್ನು ಕೊಟ್ಟ ರಾಜ್ಮಮಹಾಲ್ ಜ್ಯೂವೆಲರ್ಸ ಮಾಲೀಕ ರಮೇಶ ಮೇಲೆ ಪೊಲೀಸರ ದೈಹಿಕ ಹಲ್ಲೆಯನ್ನು ಖಂಡಿಸಿ ಛೇಂಬರ್ಸ್ ಆಫ್ ಕಾಮರ್ಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿ ನಗರದಲ್ಲಿ ಅಂಬಿಡೆಂಟಾ ಕಂಪನಿಯ ಇಡಿಡೀಲ್ ಪ್ರಕರಣದಲ್ಲಿ 57 ಕೆ.ಜಿ.ಚಿನ್ನವನ್ನು ಕೊಟ್ಟ ರಾಜ್ಮಮಹಾಲ್ ಜ್ಯೂವೆಲರ್ಸ ಮಾಲೀಕ ರಮೇಶ ಮೇಲೆ ಪೊಲೀಸರ ದೈಹಿಕ ಹಲ್ಲೆಯನ್ನು ಖಂಡಿಸಿ ಬ್ರಹತ್ ಪ್ರತಿಭಟನೆ ನಡೆಸಲಾಯಿತು.

ಛೇಂಬರ್ಸ್ ಅಪ್ ಕಾಮರ್ಸನಿಂದ ಪ್ರಾರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂತು. ಎಲ್ಲಾ ವ್ಯಾಪರಸ್ಥರು, ಉದ್ಯಮಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಾವು ವ್ಯಾಪಾರಿಗಳು ಸರ್ಕಾರಕ್ಜೆ ಸರಿಯಾಗಿ ತೆರಿಗೆ ಕಟ್ಟುತ್ತೇವೆ. ಇಷ್ಟಿದ್ದರೂ ಸಹ ರಾಜ್ ಮಹಾಲ್ ಮಾಲೀಕ ರಮೇಶನ ಮೇಲೆ ಹಲ್ಲೆ ನಡೆಸಿದ ಅಧಿಕಾರಿಯನ್ನು ತಕ್ಷಣಾ ಅಮಾನತು ಮಾಡುವಂತೆ ಆಗ್ರಹಿಸಲಾಯಿತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments