ಪೊಲೀಸರ ಕ್ರಮದ ವಿರುದ್ಧ ಛೇಂಬರ್ಸ್ ನಿಂದ ಪ್ರತಿಭಟನೆ

Webdunia
ಸೋಮವಾರ, 12 ನವೆಂಬರ್ 2018 (14:39 IST)
ಅಂಬಿಡೆಂಟಾ ಕಂಪನಿಯ ಇಡಿ ಡೀಲ್ ಪ್ರಕರಣದಲ್ಲಿ 57 ಕೆ.ಜಿ.ಚಿನ್ನವನ್ನು ಕೊಟ್ಟ ರಾಜ್ಮಮಹಾಲ್ ಜ್ಯೂವೆಲರ್ಸ ಮಾಲೀಕ ರಮೇಶ ಮೇಲೆ ಪೊಲೀಸರ ದೈಹಿಕ ಹಲ್ಲೆಯನ್ನು ಖಂಡಿಸಿ ಛೇಂಬರ್ಸ್ ಆಫ್ ಕಾಮರ್ಸ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಳ್ಳಾರಿ ನಗರದಲ್ಲಿ ಅಂಬಿಡೆಂಟಾ ಕಂಪನಿಯ ಇಡಿಡೀಲ್ ಪ್ರಕರಣದಲ್ಲಿ 57 ಕೆ.ಜಿ.ಚಿನ್ನವನ್ನು ಕೊಟ್ಟ ರಾಜ್ಮಮಹಾಲ್ ಜ್ಯೂವೆಲರ್ಸ ಮಾಲೀಕ ರಮೇಶ ಮೇಲೆ ಪೊಲೀಸರ ದೈಹಿಕ ಹಲ್ಲೆಯನ್ನು ಖಂಡಿಸಿ ಬ್ರಹತ್ ಪ್ರತಿಭಟನೆ ನಡೆಸಲಾಯಿತು.

ಛೇಂಬರ್ಸ್ ಅಪ್ ಕಾಮರ್ಸನಿಂದ ಪ್ರಾರಂಭಗೊಂಡ ಪ್ರತಿಭಟನೆ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಬಂತು. ಎಲ್ಲಾ ವ್ಯಾಪರಸ್ಥರು, ಉದ್ಯಮಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ನಾವು ವ್ಯಾಪಾರಿಗಳು ಸರ್ಕಾರಕ್ಜೆ ಸರಿಯಾಗಿ ತೆರಿಗೆ ಕಟ್ಟುತ್ತೇವೆ. ಇಷ್ಟಿದ್ದರೂ ಸಹ ರಾಜ್ ಮಹಾಲ್ ಮಾಲೀಕ ರಮೇಶನ ಮೇಲೆ ಹಲ್ಲೆ ನಡೆಸಿದ ಅಧಿಕಾರಿಯನ್ನು ತಕ್ಷಣಾ ಅಮಾನತು ಮಾಡುವಂತೆ ಆಗ್ರಹಿಸಲಾಯಿತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ನಿವಾಸಿಗಳಿಗೆ ಗುಡ್‌ನ್ಯೂಸ್‌: ನ.1ರಿಂದಲೇ ಬಿಖಾತಾದಿಂದ ಎ ಖಾತಾ ಪರಿವರ್ತನೆ ಅಭಿಯಾನ

ಜಾತಿವಾರು ಸಮೀಕ್ಷೆಗೆ ಮಾಹಿತಿ ನೀಡಲು ನಾರಾಯಣಮೂರ್ತಿ ಕುಟುಂಬ ಹಿಂದೇಟು: ಕಾರಣ ಏನು ಗೊತ್ತಾ

ಕೊಪ್ಪಳದಲ್ಲಿ ರೈತರಿಗೆ ಸಲಹೆ ನೀಡಿದ ಸಚಿವೆ ನಿರ್ಮಲಾ ಸೀತಾರಾಮನ್, ಹೇಳಿದ್ದೇನು ಗೊತ್ತಾ

ಕೇದಾರನಾಥ ಯಾತ್ರಿಗಳಿಗೆ ಗುಡ್‌ನ್ಯೂಸ್‌ ಕೊಟ್ಟ ಅದಾನಿ ಸಮೂಹ, ಇಲ್ಲಿದೆ ಮಾಹಿತಿ

ನನ್ನನ್ನು ಸರ್ ಎಂದು ಕರೆಯಬೇಡಿ, ಬಿಹಾರದ ಮಹಿಳಾ ಕಾರ್ಯಕರ್ತೆಗೆ ಮೋದಿ ಹೀಗೇ ಹೇಳೋದಾ

ಮುಂದಿನ ಸುದ್ದಿ
Show comments