ಬಯೋಕಾನ್ ಸಂಸ್ಥಾಪಕಿ ವಿರುದ್ಧ ಪ್ರತಿಭಟನೆ: ವಾಟಾಳ್ ನಾಗರಾಜ್ ಬಂಧನ, ಬಿಡುಗಡೆ

Webdunia
ಬುಧವಾರ, 11 ಜುಲೈ 2018 (15:01 IST)
ಕನ್ನಡ ಹೋರಾಟಗಾರರು, ಸಾಹಿತಿಗಳ ವಿರುದ್ಧ ಅವಹೇಳನಕಾರಿ ಟ್ವೀಟ್ ಮಾಡಿದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜೂಂದಾರ್ ಷಾ ವಿರುದ್ಧ ಇಂದು ಕನ್ನಡ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜ್ ಸೇರಿ ಹಲವರನ್ನು ಬಂಧಿಸಿದ ಪೊಲೀಸರು ನಂತರ ಬಿಡುಗಡೆಗೊಳಿಸಿದರು. 

 
ಹೆಬ್ಬಗೋಡಿಯ ಬಯೋಕಾನ್ ಕಾರ್ಖಾನೆ ಮುಂಭಾಗದಲ್ಲಿ ಕನ್ನಡ ಒಕ್ಕೂಟಗಳ ಸದಸ್ಯರು ಪ್ರತಿಭಟನೆ ನಡೆಸಿದರು. ಅವಹೇಳನಕಾರಿ ಹೇಳಿಕೆ ನೀಡಿರುವ ಷಾ ಕೂಡಲೇ ಕ್ಷಮೆ ಕೇಳಬೇಕು ಎಂದು ಹೋರಾಟಗಾರರು ಆಗ್ರಹಿಸಿದರು. ಬಯೋಕಾನ್ ಸಂಸ್ಥೆಗೆ ಮುತ್ತಿಗೆ ಹಾಕಲು ಯತ್ನಿಸುವ ಸಂದರ್ಭದಲ್ಲಿ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಆ ಬಳಿಕ ಬಿಡುಗಡೆಗೊಳಿಸಿದರು. 
 
 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಪ್‌ನಿಂದ 5,98,000ಮಂದಿ ಭಾರತಕ್ಕೆ ವಾಪಾಸ್‌

Video: ದಾವಣಗೆರೆ ಬೆಣ್ಣೆ ದೋಸೆಗೆ ಬೆಣ್ಣೆಯಂತೆ ಕರಗಿ ಹೋದ ಡಿಕೆ ಶಿವಕುಮಾರ್ ಮನಸ್ಸು

ಇನ್ನೆರಡು ತಿಂಗಳು ಬೇಕಾಗುವಷ್ಟು ಕಚ್ಚಾತೈಲವಿದೆ: ಸರ್ಕಾರ

ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ: ಆರೋಗ್ಯ ವಿಚಾರಿಸಿದ ಮೋದಿ ಫೋಟೋ ಹಿಂದಿನ ಅಸಲಿಯತ್ತೇನು

ಮುಂದಿನ ಸುದ್ದಿ
Show comments